ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಗ ಶಿಕ್ಷಕರ ಒಪ್ಪಿಗೆ ಮೇರೆಗೆ ವಿಧ್ಯಾರ್ಥಿಯ ಕಾನೂನು ಕೋರ್ಸ್ ಮುಂದುವರಿಯಿತು. ಕೋರ್ಸ್ ಮುಗಿದ ನಂತರ ಶಿಕ್ಷಕರು ಶುಲ್ಕವನ್ನು ಪಾವತಿಸುವಂತೆ ಕೇಳಲು ಆರಂಭಿಸಿದಾಗ ವಿಧ್ಯಾರ್ಥಿಯು ಅವ್ರ ನಡುವೆ ನಡೆದ ಒಪ್ಪಂದವನ್ನು ನೆನಪಿಸಿ ದಿನಗಳನ್ನು ಮುಂದುಡುತ್ತಿದ್ದನು.
ಇದರಿಂದ ಬೇಜಾರಾದ ಶಿಕ್ಷಕನು ವಿಧ್ಯಾರ್ಥಿ ಮೇಲೆ ಕೋರ್ಟ್’ನಲ್ಲಿ ಮೊಕದ್ದೊಮ್ಮೆ ಹೂಡಿದನು. ನಂತರ ವಿಧ್ಯಾರ್ಥಿಯು ಸಹ ಶಿಕ್ಷಕನ ಮೇಲೆ ಮೊಕದ್ದೊಮ್ಮೆ ಹೂಡಿ ಒಬ್ಬರ ಮೇಲೊಬ್ಬರು ವಾದ ಮಾಡಿದರು.
ಶಿಕ್ಷಕ ತನ್ನ ವಾದವನ್ನು ಹೀಗೆ ಹೇಳುತ್ತಾನೆ:-
“ನಾನು ಈ ಪ್ರಕರಣವನ್ನು ಗೆದ್ದರೆ, ನ್ಯಾಯಾಲಯದ ಕಾನೂನು ಪ್ರಕಾರ, ವಿದ್ಯಾರ್ಥಿಯು ಬಾಕಿ ಪಾವತಿಸದೇ ಇರುವ ಕಾರಣದಿಂದ ನನಗೆ ಪಾವತಿಸಬೇಕಿದೆ. ಮತ್ತು ನಾನು ಈ ಪ್ರಕರಣವನ್ನು ಸೋತರೂ ಸಹ , ವಿದ್ಯಾರ್ಥಿ ನನಗೆ ಹಣವನ್ನು ಪಾವತಿಸಬೇಕಾಗುತ್ತದೆ. ಏಕೆಂದರೆ ಒಪ್ಪಂದದ ಪ್ರಕಾರ ಅವರು ನ್ಯಾಯಾಲಯದಲ್ಲಿ ಗೆದ್ದ ಮೊದಲ ಮೊದಲ ಪ್ರಕರಣ … ಹಾಗಾಗಿ ನಾನು ನನ್ನ ಹಣವನ್ನು ಪಡೆಯುತ್ತೇನೆ “.
ಬುದ್ದಿವಂತ ವಿಧ್ಯಾರ್ಥಿಯ ವಾದ:-
ಸಮಾನವಾಗಿ ಪ್ರತಿಭಾವಂತ, ವಿದ್ಯಾರ್ಥಿ ಮತ್ತೆ ಹೇಳುವ ಮೂಲಕ ವಾದಿಸಿದರು: “ನಾನು ಕಾನೂನು ಗೆದ್ದಲ್ಲಿ, ಕಾನೂನಿನ ಪ್ರಕಾರ, ನಾನು ಶಿಕ್ಷಕರಿಗೆ ಏನನ್ನೂ ಪಾವತಿಸಬೇಕಾಗಿಲ್ಲ, ಏಕೆಂದರೆ ನನ್ನ ಯಾವುದೇ ಬಾಕಿ ಇಲ್ಲ ಅಂತನೇ ನಾನು ವಾದ ಮಾಡುತ್ತಿದ್ದೇನೆ.
ಮತ್ತು ನಾನು ಒಂದು ವೇಳೆ ಕೇಸ್ ಸೋತರೆ, ನಾನು ಅವನಿಗೆ ಪಾವತಿಸಬೇಕಾಗಿಲ್ಲ. ಏಕೆಂದರೆ ನಾನು ನನ್ನ ಮೊದಲ ಪ್ರಕರಣವನ್ನು ಇನ್ನೂ ಗೆಲ್ಲಲಿಲ್ಲ …. ಆದ್ದರಿಂದ ಎರಡೂ ರೀತಿಯಲ್ಲಿ, ನಾನು ಶಿಕ್ಷಕನಿಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ.
ಇದೊಂದು ವಾದ ವಿವಾದಗಳನ್ನೇ ರೆಕಾರ್ಡ್ ಆಗಿರುವ ದೊಡ್ಡ ವಾದವಾಗಿದೆ.
ಇದು ಪ್ರಾಚೀನ ಗ್ರೀಕ್ ಇತಿಹಾಸದ ಭಾಗವಾಗಿದೆ. ವಕೀಲ ಶಿಕ್ಷಕ ಪ್ರೊಟಾಗೋರಾಸ್ (485-415 BCE) ಮತ್ತು ವಿದ್ಯಾರ್ಥಿ ಯುಥಾಲೋಸ್. ಇದನ್ನು ಪ್ರೊಟೊಗೊರಾಸ್ ಪ್ಯಾರಡಾಕ್ಸ್ ಎಂದು ಕರೆಯಲಾಗುತ್ತದೆ. ಈ ಪ್ರಕರಣವನ್ನು ಇಂದಿಗೂ ಪರಿಹರಿಸಲು ಸಾಧ್ಯವಾಗಿಲ್ಲ.
ಅತ್ಯಂತ ಆಸಕ್ತಿದಾಯಕ ಭಾಗ – ಇದು ಕಾನೂನು ಶಾಲೆಗಳಲ್ಲಿ ತರ್ಕ ಸಮಸ್ಯೆಯಾಗಿ ಇನ್ನೂ ಚರ್ಚಿಸುತ್ತಿದೆ (ಇಂದಿಗೂ ಸಹ)!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…