ಸಿನಿಮಾ

ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

899

ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು   ಪ್ರಜಾಕೀಯ ಅಲ್ಲ..!

ಹೌದು, ಚಿತ್ರನಟ ಉಪೇಂದ್ರ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ರಾಜಕೀಯ ಪಕ್ಷದ ಹೆಸರು ಪ್ರಜಾಕೀಯ ಅಲ್ಲ. ‘ ಉತ್ತಮ ಪ್ರಜಾ ಪಾರ್ಟಿ. ಈ ಬಗ್ಗೆ ಉಪೇಂದ್ರ ಅವರು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ನಂತರ ತೀರ್ಮಾನ ಕೈಗೊಂಡಿದ್ದು, ಮುಂದಿನ ನೋಂದಣಿ ಮತ್ತಿತರ ತಾಂತ್ರಿಕ ಪ್ರಕ್ರಿಯೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಸದಸ್ಯತ್ವ ನೀವು ಪಡೆದುಕೊಳ್ಳಬಹುದು..!

ಈ ಹೊಸ ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಬಯಸುವವರಿಗೆ ಅರ್ಜಿಯನ್ನೂ ಸಿದ್ಧಪಡಿಸಲಾಗಿದೆ. ಆಸಕ್ತರು ಇತರೆ ಎಲ್ಲ ವೈಯಕ್ತಿಕ ವಿವರಗಳ ಜೊತೆ ತಮ್ಮ ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಎರಡು ಪ್ರತಿಗಳನ್ನೂ ಅರ್ಜಿಯೊಂದಿಗೆ ಲಗತ್ತಿಸಬೇಕು ಎಂಬುದನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಇಲ್ಲಿ ಓದಿ:-ಉಪ್ಪಿಗೆ ಆಟೋ ಚಾಲಕ ಬರೆದ ಪತ್ರದಲ್ಲಿ ಏನಿತ್ತು ಗೊತ್ತಾ..?

ಕೆಲವು ದಿನಗಳ ಹಿಂದಷ್ಟೇ ಉಪೇಂದ್ರ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಘೋಷಣೆ ಮಾಡಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉದ್ದೇಶ ಹೊಂದಿರುವ ಉಪೇಂದ್ರ ಅವರು ಬಿರುಸಿನ ತಯಾರಿ ಆರಂಭಿಸಿದ್ದಾರೆ ಎನ್ನಲಾಗಿದೆ.

ಮೂಲ

ಚಲನಚಿತ್ರಗಳಿಗೆ ಸಂಬಂಧಿಸಿದ ತಮ್ಮ ಎಲ್ಲ ಕೆಲಸಗಳನ್ನೂ ಶೀಘ್ರದಲ್ಲೇ ಮುಗಿಸಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿರುವ ಉಪೇಂದ್ರ ಅವರು ಅಗತ್ಯ ಕಂಡು ಬಂದರೆ ರಾಜ್ಯದ ವಿವಿಧ ನಗರಗಳಿಗೂ ತೆರಳಿ ಪಕ್ಷ ಸ್ಥಾಪನೆಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.

ಜತೆಗೆ ಸಾಮಾಜಿಕ ಜಾಲತಾಣದ ಮೂಲಕ ಅರ್ಜಿ ಸ್ವೀಕರಿಸುವುದೂ ಸೇರಿದಂತೆ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ಪರಿಶೀಲಿಸಿ ಮುಂದಿನ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…