ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

141

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ  ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಸುದ್ದಿ

    ಲದ್ದಿ ವಿಚಾರಕ್ಕೂ ಕಿತ್ತಾಡಿದ ಬಿಗ್ ಬಾಸ್ ಸ್ಪರ್ಧಿಗಳು;ಶೈನ್ ಅವಾಜ್ ಹಾಕಿದ್ದಕ್ಕೆ ಚಂದನಾ ಕಣ್ಣೀರು..!

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ.  ಚಂದನಾ ಅವರು ಟಾಸ್ಕ್ ಮಾಡಿ ಮೈ…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….