ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.
*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.
*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.
*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.
*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.
*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.
ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….