News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

536

ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ  ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

ಹೌದು, ಚೀನಾದಲ್ಲಿ ಮಹಿಳೆಯೊಬ್ಬರು ನಾಲ್ಕು ಚೀಲದ ತುಂಬ ಹಣ ತುಂಬಿಕೊಂಡು ಕಾರ್ ಖರೀದಿಸಲು ಹೋಗಿ ಶೋರೂಂನಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.

ಕಳೆದ ವಾರ ಚೀನಾದ  ಶಾಂಡಾಂಗ್ ಪ್ರಾಂತ್ಯದ ನಿನ್‍ಝೋನಲ್ಲಿನ ಹೋಂಡಾ ಕಾರ್ ಡೀಲರ್‍ಶಿಪ್ ಶೋರೂಮಿನಲ್ಲಿ ಈ ಘಟನೆ ನಡೆದಿದೆ. ಮಹಿಳೆ ತಂದಿದ್ದ ಚೀಲಗಳ ತುಂಬಾ 1 ಯುವಾನ್ ಮುಖಬೆಲೆಯ ನೋಟುಗಳಿದ್ದು ಒಟ್ಟು 130,000 ಯುವಾನ್(ಅಂದಾಜು 12.50 ಲಕ್ಷ ರೂ.) ಹಣವಿತ್ತು. ಆದ್ರೆ ಚೀಲದಲ್ಲಿ ಎಷ್ಟು ಹಣ ಇದೆ ಎಂದು ಗೊತ್ತಾಗಬೇಕಲ್ಲ?

 

ಹಾಗಾಗಿ ಶೋರೂಮಿನಲ್ಲಿ ಕೆಲಸ ಮಾಡುವ ಸುಮಾರು 20 ಜನ ಚೀಲದಲ್ಲಿರುವ   ಹಣವನ್ನು ಗಂಟೆಗಟ್ಟಲೆ ಎಣಿಸಿದ್ದಾರೆ.

ಶೋರೂಮ್‍ನಲ್ಲಿ ಸಣ್ಣ ಮೊತ್ತದ ನೋಟುಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಸಂದೇಶವಿತ್ತು. ಆಗ ಕನ್‍ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದ   ಮಹಿಳೆ ಕಾರ್ ಖರೀದಿಸಲು ಚೀಲಗಳ ತುಂಬಾ ಹಣವನ್ನು ತೆಗೆದುಕೊಂಡು ಬಂದಿದ್ದಾರೆ.

ಶೋರೂಮಿನಲ್ಲಿ ಕೆಲಸ ಮಾಡುವ ನೌಕರನ ಮಾಹಿತಿ ಮೇರೆಗೆ, ಗ್ರಾಹಕರೊಬ್ಬರು ಕರೆ ಮಾಡಿ ಸಣ್ಣ ನೋಟುಗಳಿಂದ ಹಣ ನೀಡಬಹುದಾ ಎಂದು ಕೇಳಿದ್ರು.

ನಾನು ಖಂಡಿತವಾಗಿಯೂ ನೀಡಬಹುದು ಎಂದೆ. ನಂತರ ಆಕೆ ಹಣವನ್ನು ತೆಗೆದುಕೊಂಡು ಹೋಗಿ ಬನ್ನಿ ಎಂದು ಕರೆದರು. ನಾನು ಹೋಗಿ ಕಾರ್‍ನ ಡಿಕ್ಕಿ ತೆಗೆದಾಗ 1 ಯುವಾನ್ ನೋಟುಗಳ ನಾಲ್ಕು ಚೀಲಗಳನ್ನ ನೋಡಿದೆ ಎಂದು ನೌಕರರೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಹಣ ಎಣಿಸಲು ಪಜೀತಿ ಪಟ್ಟ ನೌಕರರು:-

ಹಣ ಎಣಿಸುವ ಕೆಲಸ ಜಾಸ್ತಿಯಾಗಿದ್ದರಿಂದ ಶೂರೂಮ್‍ನವರು ಕೊನೆಗೆ ಮೆಕ್ಯಾನಿಕ್‍ಗಳನ್ನೂ ಸಹಾಯಕ್ಕೆ ಕೆರೆದಿದ್ದಾರೆ. ಮಹಿಳೆ 200,000 ಯುವಾನ್(ಅಂದಾಜು 19.0 ಲಕ್ಷ ರೂ.) ಮೊತ್ತದ ಕಾರ್ ಖರೀದಿ ಮಾಡಿದ್ದು ಉಳಿದ ಹಣವನ್ನು ಮೊಬೈಲ್ ಬ್ಯಾಂಕಿಂಗ್ ಮೂಲಕ ಪಾವತಿಸಿದ್ದಾರೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…