ವಿಸ್ಮಯ ಜಗತ್ತು

ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

533

ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ  ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

ಹೌದು, ಚೀನಾದಲ್ಲಿ ಮಹಿಳೆಯೊಬ್ಬರು ನಾಲ್ಕು ಚೀಲದ ತುಂಬ ಹಣ ತುಂಬಿಕೊಂಡು ಕಾರ್ ಖರೀದಿಸಲು ಹೋಗಿ ಶೋರೂಂನಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.

ಕಳೆದ ವಾರ ಚೀನಾದ  ಶಾಂಡಾಂಗ್ ಪ್ರಾಂತ್ಯದ ನಿನ್‍ಝೋನಲ್ಲಿನ ಹೋಂಡಾ ಕಾರ್ ಡೀಲರ್‍ಶಿಪ್ ಶೋರೂಮಿನಲ್ಲಿ ಈ ಘಟನೆ ನಡೆದಿದೆ. ಮಹಿಳೆ ತಂದಿದ್ದ ಚೀಲಗಳ ತುಂಬಾ 1 ಯುವಾನ್ ಮುಖಬೆಲೆಯ ನೋಟುಗಳಿದ್ದು ಒಟ್ಟು 130,000 ಯುವಾನ್(ಅಂದಾಜು 12.50 ಲಕ್ಷ ರೂ.) ಹಣವಿತ್ತು. ಆದ್ರೆ ಚೀಲದಲ್ಲಿ ಎಷ್ಟು ಹಣ ಇದೆ ಎಂದು ಗೊತ್ತಾಗಬೇಕಲ್ಲ?

 

ಹಾಗಾಗಿ ಶೋರೂಮಿನಲ್ಲಿ ಕೆಲಸ ಮಾಡುವ ಸುಮಾರು 20 ಜನ ಚೀಲದಲ್ಲಿರುವ   ಹಣವನ್ನು ಗಂಟೆಗಟ್ಟಲೆ ಎಣಿಸಿದ್ದಾರೆ.

ಶೋರೂಮ್‍ನಲ್ಲಿ ಸಣ್ಣ ಮೊತ್ತದ ನೋಟುಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಸಂದೇಶವಿತ್ತು. ಆಗ ಕನ್‍ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದ   ಮಹಿಳೆ ಕಾರ್ ಖರೀದಿಸಲು ಚೀಲಗಳ ತುಂಬಾ ಹಣವನ್ನು ತೆಗೆದುಕೊಂಡು ಬಂದಿದ್ದಾರೆ.

ಶೋರೂಮಿನಲ್ಲಿ ಕೆಲಸ ಮಾಡುವ ನೌಕರನ ಮಾಹಿತಿ ಮೇರೆಗೆ, ಗ್ರಾಹಕರೊಬ್ಬರು ಕರೆ ಮಾಡಿ ಸಣ್ಣ ನೋಟುಗಳಿಂದ ಹಣ ನೀಡಬಹುದಾ ಎಂದು ಕೇಳಿದ್ರು.

ನಾನು ಖಂಡಿತವಾಗಿಯೂ ನೀಡಬಹುದು ಎಂದೆ. ನಂತರ ಆಕೆ ಹಣವನ್ನು ತೆಗೆದುಕೊಂಡು ಹೋಗಿ ಬನ್ನಿ ಎಂದು ಕರೆದರು. ನಾನು ಹೋಗಿ ಕಾರ್‍ನ ಡಿಕ್ಕಿ ತೆಗೆದಾಗ 1 ಯುವಾನ್ ನೋಟುಗಳ ನಾಲ್ಕು ಚೀಲಗಳನ್ನ ನೋಡಿದೆ ಎಂದು ನೌಕರರೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಹಣ ಎಣಿಸಲು ಪಜೀತಿ ಪಟ್ಟ ನೌಕರರು:-

ಹಣ ಎಣಿಸುವ ಕೆಲಸ ಜಾಸ್ತಿಯಾಗಿದ್ದರಿಂದ ಶೂರೂಮ್‍ನವರು ಕೊನೆಗೆ ಮೆಕ್ಯಾನಿಕ್‍ಗಳನ್ನೂ ಸಹಾಯಕ್ಕೆ ಕೆರೆದಿದ್ದಾರೆ. ಮಹಿಳೆ 200,000 ಯುವಾನ್(ಅಂದಾಜು 19.0 ಲಕ್ಷ ರೂ.) ಮೊತ್ತದ ಕಾರ್ ಖರೀದಿ ಮಾಡಿದ್ದು ಉಳಿದ ಹಣವನ್ನು ಮೊಬೈಲ್ ಬ್ಯಾಂಕಿಂಗ್ ಮೂಲಕ ಪಾವತಿಸಿದ್ದಾರೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.