ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಕ-೧ , ದ.ರಾ.ಬೇಂದ್ರೆ ಯವರ ಜೀವನ ಮತ್ತು ಅವರ ಸಾಧನೆ ಬಗ್ಗೆ ಕಿರು ಲೇಖನ.
( ನಿಮ್ಮ ಅಭಿಪ್ರಾಯ ಮತ್ತು ಮುಂದಿನ ಸಾಧಕರನ್ನು ನೀವೇ ನಮಗೆ ತಿಳಿಸಿ )
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…