ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.
ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.
ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.
ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.
ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.
5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.
ಕೇರಳದಲ್ಲಿ ಬಾರಿ ವಿರೋಧ
ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.