ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು. ಇಲ್ಲಿ ಓದಿರಿ :-ಗೋ ಹತ್ಯೆ ನಿಷೇಧ. ನಿಯಮದಲ್ಲಿ ಏನೇನಿದೆ ಗೊತ್ತ???
ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 20 ದಿನಗಳ ಸಂಭ್ರಮಾಚರಣೆ ದೇಶಾದ್ಯಂತ ನಡೆಯಲಿದೆ. ಜೂನ್ 15ರವರೆಗೆ ದೇಶದ ಪ್ರಮುಖ 900 ನಗರಗಳಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಮುಖಂಡರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
ಚೀನಾದ ಗಡಿಯ ಸಮೀಪದಲ್ಲಿರುವ ಈ ಸೇತುವೆ ದೇಶದ ಅತಿ ಉದ್ದನೆಯ ಸೇತುವೆಯಾಗಲಿದೆ. ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ಕಟ್ಟಲಾಗಿದ್ದು 9.15ಕಿ.ಮೀ. ಉದ್ದವಿದೆ. ಢೋಲಾ – ಸಡಿಯಾ ನಡುವೆ ಈ ಸೇತುವೆ ಸಂಪರ್ಕವನ್ನು ನಿರ್ಮಿಸುತ್ತದೆ.
950 ಕೋಟಿ ರೂ.ಗಳ ವೆಚ್ಚದಲ್ಲಿ ಈ ಬೃಹತ್ ಸೇತುವೆ ನಿರ್ಮಿಸಲಾಗಿದೆ. ಅಸ್ಸಾಂ ರಾಜಧಾನಿ ಡಿಸ್ಪುರದಿಂದ 540 ಕಿ.ಮೀ. ಹಾಗೂ ಅರುಣಾಚಲದ ರಾಜಧಾನಿ ಇಟಾನಗರದಿಂದ 300 ಕಿ.ಮೀ. ದೂರದಲ್ಲಿ ಈ ಸೇತುವೆ ಇದೆ. ವಾಯು ಮಾರ್ಗವಾಗಿ ಈ ಸೇತುವೆ ಚೀನಾಕ್ಕೆ 100 ಕಿ.ಮೀ. ದೂರದಲ್ಲಿದೆ. ಈ ಸೇತುವೆಯಿಂದ ಅರುಣಾಚಲ ಪ್ರದೇಶ ಹಾಗೂ ಅಸ್ಸಾಂ ನಡುವಿನ ಪ್ರಯಾಣದ ಅಂತರ 4 ಗಂಟೆ ಕಡಿಮೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…