ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕೆಲವೊಂದು ಸಾರಿ ಪೋಲಿಸ್’ರ ಬಗ್ಗೆ ಅದರಲ್ಲೂ ಪೋಲಿಸ್ ಪೇದೆಗಳ ಬಗ್ಗೆ ಅವಹೇಳನವಾಗಿ ಮಾತನಾಡುವುದುಂಟು.
ಆದರೆ ಕೆಲವೊಂದು ಸಮಯಗಳಲ್ಲಿ ಅದೇ ಪೊಲೀಸರು ತಮ್ಮ ಪ್ರಾಣವನ್ನು ಲೆಕ್ಕಿಸದೆ, ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ರಕ್ಷಿಸುತ್ತಾರೆ. ಹೌದು, ಇದೇ ತರ ಘಟನೆಯೊಂದು ಮಧ್ಯಪ್ರದೇಶದ ಚಿತೋರ ಎಂಬ ಹಳ್ಳಿಯಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ.ಶುಕ್ರವಾರ ಮಧ್ಯಪ್ರದೇಶದ, ಚಿತೋರ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ನಡೆದ ಘಟನೆಯಾದರೂ ಏನು ಗೊತ್ತಾ..!
ಮಧ್ಯಪ್ರದೇಶದ ಚಿತೋರಾದಲ್ಲಿರುವ ಸರ್ಕಾರಿ ಶಾಲೆಯ ಬಳಿ ಶುಕ್ರವಾರ ಬಾಂಬ್ ಪತ್ತೆಯಾಗಿತ್ತು. ಶಾಲಾ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದು ಪೊಲೀಸರ ಜೊತೆ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಪಟೇಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ನಿಜವಾದ ಸಿಂಗಂ ಅಂದ್ರೆ ಈ ಅಭಿಷೇಕ್ ಪಟೇಲ್..!
ಬಾಂಬ್ ನೋಡಿದ ಕೂಡಲೇ ಪೊಲೀಸರು ಶಾಲೆಯನ್ನು ಮುಚ್ಚುವಂತೆ ಹೇಳಿದರು. ಈ ವೇಳೆ ಬಾಂಬ್ ನಿಷ್ಕ್ರಿಯ ದಳ ಸಹ ಸ್ಥಳಕ್ಕೆ ಆಗಮಿಸಿರಲಿಲ್ಲ. ವಿಚಾರ ತಿಳಿದು ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿದವು. ಈ ಸಂದರ್ಭದಲ್ಲಿ ಎಲ್ಲರೂ ನೋಡುತ್ತಿದ್ದಂತೆ 40 ವರ್ಷದ ಅಭಿಷೇಕ್ ಪಟೇಲ್ 12 ಇಂಚು ಉದ್ದ ಹಾಗೂ 10ಕೆ.ಜಿ ತೂಕದ ಬಾಂಬನ್ನು ಹೊತ್ತುಕೊಂಡು ಓಡಲು ಆರಂಭಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು ವಿಡಿಯೋ ಸೆರೆ ಹಿಡಿದಿದ್ದು, ಈಗ 12 ಸೆಕೆಂಡಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಕ್ಕಳ ಪ್ರಾಣ ಉಳಿಸಲು ಒಂದು ಕಿಲೋ ಮೀಟರ್ ಓಡಿದ ರಿಯಲ್ ಸಿಗಂ!
100 ಸಂಖ್ಯೆಗೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಶಾಲೆಗೆ ಬಂದೆವು. ಕೆಲ ತಿಂಗಳ ಹಿಂದೆ ನಡೆದ ಪೊಲೀಸ್ ಆಪರೇಷನ್ ತರಬೇತಿ ಸಮಯದಲ್ಲಿ ಬಾಂಬ್ ಸಿಡಿದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶಗಳಿಗೆ ಹಾನಿ ಆಗುತ್ತದೆ ಎಂದು ತಿಳಿಸಿದ್ದರು.
ಹೀಗಾಗಿ ಮಕ್ಕಳ ಪ್ರಾಣವನ್ನು ಉಳಿಸಲು ನಾನು ಬಾಂಬ್ ಅನ್ನು ಹಿಡಿದುಕೊಂಡು ಒಂದು ಕಿ.ಮೀ ದೂರದವರೆಗೆ ಓಡಿ ಎಸೆದು ಬಂದೆ ಎಂದು ಅಭಿಷೇಕ್ ಪಟೇಲ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಪ್ರದೇಶದ ಸಮೀಪವೇ ಬಾಂಬ್ ಪತ್ತೆಯಾಗಿತ್ತು. ಈ ಬಾಂಬ್ ಈ ಸ್ಥಳಕ್ಕೆ ಹೇಗೆ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ. ಈ ಶಾಲೆ ಇರುವ ಗ್ರಾಮದಲ್ಲೇ ಸೇನೆ ಶೂಟಿಂಗ್ ನಡೆಸುವ ಸ್ಥಳವಿದೆ. ಈ ಪ್ರಕರಣ ಸಂಬಂಧ ತನಿಖೆ ನಡೆಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.