ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಭದ್ರತಾ ಕಾರಣಗಳಿಗಾಗಿ ಬಾಬಾ ಬಂಧಿಯಾಗಿರುವ ರೋಹ್ಟಕ್ ಜೈಲಿನಲ್ಲೇ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಯಿತು. ಶಿಕ್ಷೆಯ ಪ್ರಮಾಣ ವಿಚಾರದಲ್ಲಿ ತಮ್ಮ ತಮ್ಮ ವಾದ ಮಂಡಿಸಲು ಎರಡೂ ಕಡೆಯ ವಕೀಲರಿಗೆ ಅವಕಾಶ ನೀಡಲಾಯಿತು.
ರೋಹ್ತಕ್ ಜೈಲಿನಿಂದಲೇ ಸಂಜೆ 3.20ರ ವೇಳೆಗೆ ಬಾಬಾ ರಾಮ್ ರಹೀಂಗೆ ಶಿಕ್ಷೆ ಪ್ರಮಾಣವನ್ನು ನ್ಯಾಯಾಧೀಶ ಜಗದೀಪ್ ಸಿಂಗ್ ಪ್ರಕಟಿಸಿದರು.
ಬಾಬಾನಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ಪಂಚಕುಲಾದ ಸಿಬಿಐ ಕೋರ್ಟ್, 250 ಕಿಲೋಮೀಟರ್ ದೂರದ ರೋಹ್ಟಕ್ನ ಸೊನಾರಿಯಾ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಆಗಿತ್ತು. ನ್ಯಾಯಾಧೀಶ ಜಗದೀಪ್ ಸಿಂಗ್ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ ಜೈಲಿಗೆ ಆಗಮಿಸಿದ್ದರು.
ತಮ್ಮ ವಾದ ಮಂಡಿಸಿದ ಸರ್ಕಾರಿ ವಕೀಲರು, ಬಾಬಾಗೆ ಜೀವಾವಧಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಅತ್ತ, ಬಾಬಾ ಪರ ವಕೀಲರು ಬಾಬಾ ಮಾಡಿರುವ ಸಮಾಜ ಕಲ್ಯಾಣ ಕಾರ್ಯಗಳನ್ನು ಪರಿಗಣಿಸಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಮನವಿ ಸಲ್ಲಿಸಿದರು.
ನ್ಯಾಯಮೂರ್ತಿಗಳಿಂದ ಶಿಕ್ಷೆ ಪ್ರಕಟ :-
ನ್ಯಾಯಮೂರ್ತಿ ಜಗದೀಪ್ ಸಿಂಗ್ ಅವರು, ಐಪಿಸಿ ಸೆಕ್ಷನ್ 376, 506, 511ರ ಪ್ರಕಾರ, ಶಿಕ್ಷೆಯನ್ನು ಪ್ರಕಟಿಸಿದರು. ಐಪಿಸಿ ಸೆಕ್ಷನ್ 376ರ ಪ್ರಕಾರ ಅತ್ಯಾಚಾರ, ಸೆಕ್ಷನ್ 506ರ ಪ್ರಕಾರ ಜೀವ ಬೆದರಿಕೆ ಹಿನ್ನೆಲೆಯಲ್ಲಿ 10 ವರ್ಷ ಜೈಲು ವಾಸವನ್ನು ವಿಧಿಸಲಾಯಿತು.

ತೀರ್ಪಿನ ಹಿನ್ನಲೆಯಲ್ಲಿ ಜೈಲಿನ ಸುತ್ತ ಮುತ್ತಾ ಭದ್ರತಾ ವ್ಯವಸ್ಥೆ:-
ತೀರ್ಪಿನ ಹಿನ್ನಲೆಯಲ್ಲಿ ರೋಹ್ಟಕ್ ಜೈಲಿನ ಸುತ್ತ ಏಳು ಸುತ್ತಿನ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಜೈಲಿನಿಂದ 10 ಕಿಲೋ ಮೀಟರ್ ದೂರದವರೆಗೂ 17 ಸಾವಿರಕ್ಕೂ ಹೆಚ್ಚು ಸೇನಾ ಹಾಗೂ ಅರೆಸೇನಾ ಭದ್ರತಾ ಸಿಬ್ಬಂದಿ, ಪೊಲೀಸರನ್ನು ನೇಮಿಸಲಾಗಿತ್ತು. ಜೈಲಿನ ಸುತ್ತಮುತ್ತಾ ನಿಷೇಧಾಜ್ಞೆ ಜಾರಿಯಾಗಿದ್ದು, ಜಿಲ್ಲಾಧಿಕಾರಿ ಅವರು ಕಂಡಲ್ಲಿ ಗುಂಡಿಗೆ ಆದೇಶ ನೀಡಿದ್ದರು.
ಹರಿಯಾಣದಾದ್ಯಂತ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಸೋನೆಪತ್ ಬಳಿ ಬಾಬಾ ಬೆಂಬಲಿಗರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಬಡಿಗೆ, ಕಬ್ಬಿಣದ ಸರಳು, ಚೈನು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೂವರೆಗೂ 150ಕ್ಕೂ ಹೆಚ್ಚು ಬಾಬಾನ ಪುಂಡ ಭಕ್ತರನ್ನು ಬಂಧಿಸಿರುವ ಪೊಲೀಸರು ಸಿರ್ಸಾ ಆಶ್ರಮದೊಳಗೆ ಇನ್ನೂ 10 ಸಾವಿರ ಬಾಬಾ ಬೆಂಬಲಿಗರಿದ್ದು, 24 ಗಂಟೆಯೊಳಗೆ ಖಾಲಿ ಮಾಡುವಂತೆ ಖಡಕ್ ಸೂಚನೆ ಕೂಡ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…