ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…
ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-
ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು. ಚಿತ್ರದುರ್ಗ ಮೂಲದ ವೀರಶೈವ ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.
ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.
ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?
ಚೇತನ್ ಸಂಪೂರ್ಣ ಅಪ್ಪಟ ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.
2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.
ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.
ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…
ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.
ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…