ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…