ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಈ ಸರಹಾಹ್ ಆಪ್ ಡೌನಲೋಡ್ ಮಾಡಿಕೊಂಡು ಐಡಿ ಕ್ರಿಯೇಟ್ ಮಾಡಲು ನಿಮ್ಮಲ್ಲಿ “ಜಿ ಮೈಲ್ ಐಡಿ ಪಾಸ್ವರ್ಡ್ “ನ ಅವಶ್ಯಕತೆಯಿದೆ .ಪೇಸಬುಕ್ಕಿನ ರೀತಿ ಇಲ್ಲಿಯೂ ಪ್ರೋಫೈಲ್ ಫೋಟೋ ಹಾಕಬಹುದು.
ನಂತರ ನೀವು ಯಾರ ಐಡಿಗೆ ಹೋಗಿ ಮೆಸೇಜ್/ಕಾಮೆಂಟ್ ಹಾಕಿದರೂ ಸಹ ಅದು ಮೆಸೇಜ್/ಕಾಮೆಂಟ್ ಹಾಕಿದ ವ್ಯಕ್ತಿಯ ಮಾಹಿತಿ ನಿಮಗೆ ಏನೇನೂ ತೋರಿಸುವುದಿಲ್ಲ ! ರಿಪ್ಲೇಕೂಡ ಮಾಡಲಾಗದು. ಮೆಸೇಜ್ ಬಂದಿದೆಯಷ್ಟೇ ಎನ್ನುತ್ತದೆ.
ಆದ್ರೆ ನೀವು ಕಳುಹಿಸುವ ಸಂದೇಶಗಳು ಸೀಕ್ರೆಟ್ ಆಗಿ ಇರುತ್ತೆ, ಯಾರಿಗೂ ಗೊತ್ತಿರುವುದಿಲ್ಲ ಎಂದು ವಾದಿಸುತ್ತಿದ್ದ ಈ ಆಪ್ ವಾಸ್ತವದಲ್ಲಿ ಬಳಕೆದಾರರ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದೆ.
ಹಲುವು ವರದಿಗಳ ಪ್ರಕಾರ ಸಾರ ಆಪ್ ನಿಮ್ಮ ಎಲ್ಲ ಇಮೇಲ್ ಸಂಪರ್ಕ ಮತ್ತು ಫೋನ್ ಸಂಪರ್ಕದ ಮಾಹಿತಿಯನ್ನು ಸರ್ವರ್ಗೆ ಹಾಕಿಡುತ್ತದೆ. ಬಿಶಪ್ ಪೋಕ್ಸ್ನ ಭದ್ರತಾ ವಿಶ್ಲೇಷಕಿ ಝಚರಿ ಜೂಲಿಯನ್ ಈ ಆಪ್ ನ ಬಗ್ಗೆ ವಿವರಿಸಿದ್ದಾರೆ. ಸರಹದ ಅಭಿವೃದ್ಧಿ ಮಾಡಿದ ಝೈನ್ ಅಲ್ ಅಬಿದಿನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ.

ಸರಹ ಎಂಬ ಅರೇಬಿಕ್ ಪದದ ಅರ್ಥ ಪ್ರಾಮಾಣಿಕತೆ ಎಂದು. ನಿಮ್ಮ ಸಂದೇಶಗಳು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿ, ತಾನು ಪ್ರಾಮಾಣಿಕ ಎಂದು ಹೇಳಿಕೊಂಡಿತ್ತು. ಆದರೆ ಆಪ್ನ ಪ್ರೈವಸಿ ಪಾಲಿಸಿಯಲ್ಲಿ ಆಪ್ ಬಳಕೆದಾರರ ಡಾಟ ಸ್ಟೋರ್ ಮಾಡುವುದಿಲ್ಲ ಎಂದು ಹೇಳಿಕೊಂಡಿತ್ತು. ಸರಹ ಆಪ್ ಆಪಲ್ ಮತ್ತು ಆಂಡ್ರಾಯಿಡ್ ಎರಡು ಫೋನ್ಗಳ ಬಳಕೆದಾರರ ಕುರಿತ ಮಾಹಿತಿಯನ್ನು ಸಂಗ್ರಹಿಸಿಡುತ್ತಿದೆ. ಹಾಗಾಗಿ ತನ್ನ ಪ್ರಾಮಾಣಿಕತಣವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.

ಹೀಗಾಗಿ ನೀವು ಈ ಆಪ್ ಮೂಲಕ ಕಳುಹಿಸುವ ಪ್ರೇಮ ಸಂದೇಶಗಳು, ಬೈಗುಳ ಸಂದೇಶಗಳು ಕಳುಹಿಸಿ ಅಥವಾ ಕಳುಹಿಸದೇ ಇರೀ, ನಿಮ್ಮ ಹೆಸರು, ವಿಳಾಸಗಳು ಬಹಿರಂಗಗೊಳ್ಳುವ ಸೂಚನೆಗಳು ಇವೆ. ಇದೆಲ್ಲಾ ಈ ಸರಹ ಆಪ್ ಅಭಿವ್ರುದ್ದಿಪಡಿಸುವವರ ಮೇಲೆ ಅವಲಂಬಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…