News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮಾಡ್ರನ್ ಬೇಸಾಯ

ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

3151

ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

ಭಾರತದಲ್ಲಿ ಪ್ರತಿ ವರ್ಷ 1.44 ಕೋಟಿ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ಸುಡಲಾಗುತ್ತಿದೆ ಇಲ್ಲವೇ ಪರಿಸರದಲ್ಲಿ ಕೊಳೆಯಲು ಬಿಡುವ ಮೂಲಕ ಪರಿಸರವನ್ನು ಕಲುಷಿತಗೊಳಿಸಲಾಗುತ್ತಿದೆ.

ಇದರಲ್ಲಿ ಶೇ 10ರಷ್ಟು ಅಂದರೆ 14.4 ಲಕ್ಷ ಟನ್ ಕೃಷಿ ತ್ಯಾಜ್ಯವನ್ನು ಸದುಪಯೋಗ ಮಾಡಿಕೊಂಡರೆ ಸುಮಾರು 72 ಲಕ್ಷ ಟನ್ ಅಣಬೆಯನ್ನು ಉತ್ಪಾದಿಸಬಹುದು. ಇದು 1.44 ಟನ್ ಪ್ರೋಟಿನ್ ಉತ್ಪಾದನೆಗೆ ಸಮವಾಗಿದೆ. ಇಷ್ಟು ಪ್ರಮಾಣದ ಅಣಬೆ ಬೇಸಾಯ 43 ಲಕ್ಷ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ಒದಗಿಸುತ್ತದೆ.

ಹಾಗಾದ್ರೆ ಅಣಬೆ ಹೇಗೆ ಬೆಳೆಯಬೇಕು? ಬೆಳೆಯುವ ಜಾಗ ಹೇಗಿರಬೇಕು?ತಿಳಿಯಲು ಮುಂದೆ ಓದಿ…

  • ಹುಲ್ಲು ಛಾವಣಿಯ ಗುಡಿಸಲು 16 ಚದರ ಮೀ. ಇರುವುದುಅಗತ್ಯ.ಅದನ್ನು ಸ್ಪಾನ್ ರನ್ನಿಂಗ್ ಕೋಣೆ ಮತ್ತು ಬೆಳೆಯ ಕೋಣೆ ಎಂದು ವಿಭಾಗಿಸಬೇಕು.

ಸ್ಪಾನ್ ರನ್ನಿಂಗ್ ಕೋಣೆ :-

25-300C ಉಷ್ಣತೆ ಇರಬೇಕು.ಗಾಳಿ ಬಂದು ಹೋಗು ವಂತಿರಬೆಕು. ಬೆಳಕು ಬೇಕಿಲ್ಲ

ಬೆಳೆಯ ಕೋಣೆ :-

23-250C ಉಷ್ಣತೆ ಇರಬೇಕು.ಸಾಪೇಕ್ಷ ತೇವಾಂಶ 75-80% ಇರಬೇಕು ಬೆಳಕು ಮತ್ತು ಗಾಳಿಯವ್ಯವಸ್ಥೆ ಸಾಧಾರಣ ಇರಬೇಕು

(ಡಿಜಿಟಲ್ ಥರ್ಮಾ ಮಿಟರ್ ಮತ್ತು ಹ್ಯುಮಿಡಿಫೈಯರ್ ಮೀಟರುಗಳು ಮಾರುಕಟ್ಟೆಯಲ್ಲ ದೊರಕುತ್ತವೆ)

ಸ್ಪಾನು (ಅಣಬೆ ಬೀಜೊತ್ಪತ್ತಿ):-

  • ಸೂಕ್ತವಾದ ಕೆಳ ಪದರ ಜೋಳ, ಮೆಕ್ಕೆ ಜೋಳ,ಗೋದಿ, ಮೊದಲಾದ ಧಾನ್ಯಗಳು
  • ಸ್ಫಾನು ತಯಾರಿ ಧಾನ್ಯಗಳನ್ನು ಅರ್ಧ ಬೇಯಿಸಿ. ಗಾಳಿಯಲ್ಲಿ ಒಣಗಿಸಿ, 2% ಕ್ಯಾಲ್ಷಿಯಂ ಕಾರ್ಬೊನೇಟ್ಮಿಶ್ರಣ ಮಾಡಿ. ಧಾನ್ಯವನ್ನು ಖಾಲಿ ಗ್ಲೂಕೋಸು ಡ್ರಿಪ್ ಬಾಟಲಿಯಲ್ಲಿ ತುಂಬಿ ಹತ್ತಿಯಿ0ದ ಮುಚ್ಚಿರಿ. ಕುಕ ರ್ ನಲ್ಲಿ 2 ತಾಸು ಪೂತಿನಾಶನ ಮಾಡಿ.
  • ಶುದ್ಧವಾದ ಫಂಗಸ್ ಕಲ್ಚರನ್ನು ಸೇರಿಸಿರಿ(ಕೃಷಿ ಇಲಾಖೆ ಮತ್ತು ಕೃಷಿ ವಿಶ್ವ ವಿದ್ಯಾಲಯಗಲಲ್ಲಿ ಸಿಗುವುದು) ಮತ್ತು ಅದನ್ನು ಕೋನೆಯ ಉಷ್ನತೆಯಲ್ಲಿ 15 ದಿನ ಇನ್ ಕುಬೇಟ್ ಮಾಡಿ. 15-18 ದಿನಗಳ ಸ್ಪಾನುಗಳನ್ನು ಸ್ಪಾನಿಂಗಗೆ ಬಳಸಿ .

ಅಣಬೆಯ ಹಾಸಿಗೆ ತಯಾರಿ:-

  • ಸೂಕ್ತವಾದ ಕೆಳ ಪದರ ನೆಲ್ಲು / ಗೋದಿ ಹುಲ್ಲು , ಕಬ್ಬಿನ ಒಗಡು, ಮೆಕ್ಕೆಜೋಲದ ರವದಿ ಇತ್ಯಾದಿ
  • ಕತ್ತರಿಸಿದ ಗೋದಿ ಹುಲ್ಲು ಗಳ 5ಸೆಮಿ ತುಂಡುಗಳನ್ನು5 ತಾಸು ಕುಡಿಯುವ ನೀರಿನಲ್ಲಿ ನೆನಸಿರಿ. ನಂತರ ಒಂದು ತಾಸು ಕುದಿಸಿ. ನೀರನ್ನು ಬಸಿಯಿರಿ ಗಾಳಿಯಲ್ಲಿ ಒಣಗಿಸಿ 65% ತೇವಾಂಶ ವಿರಲಿ ( ಕೈಯಿಂದ ಹಿಂಡಿದಾಗ ನೀರಹನಿ ಬರಬಾರದು)
  • ಚೀಲದ ತಯಾರಿ
  • 60×30ಸೆಮಿ ಅಳತೆಯ ಪಾಲಿತಿನ್ ಚೀಲ ಬಳಸಿ(ಎರಡು ಕಡೆ ತೆರದಿರಲಿ).
  • ಒಂದು ತುದಿಯನ್ನು ಕಟ್ಟಿ ಎರಡು 1 ಸೆಮಿ ವ್ಯಾಸ ದ ರಂದ್ರಗಳನ್ನು ಮಧ್ಯದಲ್ಲಿ ಮಾಡಿ
  • ಒಂದು ಮುಷ್ಟಿಯಷ್ಟು ಬೇಯಿಸಿದ ಹುಲ್ಲನ್ನು 5 ಸೆ.ಮಿ ಎತ್ತರಕ್ಕೆ ಹಾಕಿ ಅದರಲ್ಲ 25ಗ್ರಾಂ ಬೀಜವನ್ನು ಹಾಕಿ.
  • ಹುಲ್ಲಿನ ಪದರವನ್ನು 25 ಸೆಮಿ. ಎತ್ತರ ಕ್ಕೆ ಹಾಕಿರಿ .ಈ ಪ್ರಕ್ರಿಯೆಯನ್ನು ನಾಲಕ್ಕು ಪದರ ಸ್ಪಾನ್ಮತ್ತು ಐದು ಪದರ ಹುಲ್ಲು ಬರುವಂತೆಹಾಕಿರಿ.
  • ಬಾಯಿ ಕಟ್ಟಿ ಮತ್ತು ಬೆಡ್ಡುಗಳನ್ನು ಸ್ಪಾನಿಘ್ ಕೋಣೆಯಲ್ಲಿ ಹಂತಹಂತವಾಗಿ ಜೋಡಿಸಿರಿ.
  • 15-20 ದಿನಗಳ ನಂತರ ,ಪಾಲಿತಿನ್ ಚೀಲವನ್ನು ಕತ್ತರಿಸಿ ತೆಗೆಯಿರಿ ಮತ್ತು ಬೆಡ್ ಅನ್ನು ಬೇರೆ ಕೋಣೆಗೆ ವರ್ಗ ಮಾಡಿ.
  • ಬೆಡ್ ಅನ್ನು ಒದ್ದೆ ಯಾಗಿಡಲು ಅಗಾಗ ನೀರು ಹಾಕುತ್ತಿರಿ.

ಉತ್ಪನ್ನ:-

  • ಅಣಬೆಯ ಸೂಜಿಮೊನೆ ತಲೆ ಗಳು 3ನೆ ದಿನ ಬೆಡ್ಡಿನ ಲ್ಲಿಂದ ಹೊರಬರುವವು.ಮತ್ತು 3 ದಿನಗಳಲ್ಲಿ ಪಕ್ವ ವಾಗುವವು.
  • ಪಕ್ವವಾದ ಅಣಬೆಗಳನ್ನು ಪ್ರತಿ ದಿನ ಅಥವ ದಿನ ಬಿಟ್ಟು ದಿನ ನೀರು ಸ್ಪ್ರೇ ಮಾಡುವ ಮುನ್ನ ಹಾರವೆಸ್ಟ ಮಾಡಿ
  • ಎರಡನೆ ಮತ್ತ ಮೂರನೆ ಬೆಳೆಯನ್ನು ಬೆಡ್ಡಿನ ತಳವನ್ನು ಕೆರೆದು ತೆಗೆದ ನಂತರ ಮಾಡಬೇಕು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….