ಸಿನಿಮಾ

ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ

358

ದಂಡ ಹಾಕುವ ಮುನ್ನ ಉಪ್ಪಿ ಮಾತು ಕೇಳಿ

ನಾವು ಬೈಕ್ ಓಡಿಸ್ತಾ ಇರ್ತೇವೆ. ಹೆಲ್ಮೆಟ್ ಹಾಕಿರಲ್ಲ. ಪೊಲೀಸರು ದಂಡ ಹಾಕ್ತಾರೆ. ಓವರ್ ಸ್ಪೀಡ್ ಡ್ರೈವಿಂಗ್ ಮಾಡ್ತಿರ್ತೀವಿ. ಪೊಲೀಸರು ದಂಡ ಹಾಕ್ತಾರೆ. ಸೀಟ್ ಬೆಲ್ಟ್ ಹಾಕಿರಲ್ಲ. ಸಿಗ್ನಲ್ ಜಂಪ್ ಮಾಡ್ತೀವಿ. ದಂಡ ಕಟ್ತೀವಿ. ಆದರೆ.. ದಂಡ ಕಟ್ಟುವ ಮುನ್ನ ನಾವು ಸರ್ಕಾರಕ್ಕೆ ಕೇಳಬೇಕಾದ ಪ್ರಶ್ನೆಗಳೂ ಇವೆ ತಾನೆ. ಅಂತಹ ಕೆಲವು ಪ್ರಶ್ನೆಗಳನ್ನು ಉಪೇಂದ್ರ ಕೇಳಿದ್ದಾರೆ.

ಕಾನೂನು ಮೀರಿ ವಾಹನ ಚಲಾಯಿಸಿದ್ದು ನಮ್ಮ ತಪ್ಪು. ದಂಡ ಕಟ್ಟುತ್ತೇವೆ. ಅದು ನಮ್ಮ ಜವಾಬ್ದಾರಿ. ಆದರೆ, ನಾವು ಹೆಲ್ಮೆಟ್ ಹಾಕುವುದು, ಸೀಟ್ ಬೆಲ್ಟ್ ಹಾಕುವುದು ನಮ್ಮ ಸುರಕ್ಷತೆಗಾಗಿ ತಾನೇ. ನಿಮಗೆ ನಿಜವಾಗಿಯೂ ನಮ್ಮ ಸುರಕ್ಷತೆ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ರಸ್ತೆಗಳನ್ನು ಕಾಲಕಾಲಕ್ಕೆ ರಿಪೇರಿ ಮಾಡಿಸಿ. ಆನಂತರ ನಿಮ್ಮ ಅಧಿಕಾರಿಗಳನ್ನು ರಸ್ತೆಗೆ ಕಳಿಸಿ, ದಂಡ ವಸೂಲಿ ಮಾಡಲು ಹೇಳಿ.

ಅದ್ಯಾವುದನ್ನೂ ಮಾಡದೆ ನೀವು ದಂಡ ಹಾಕಲು ಬರುತ್ತೀರಿ. ನಾನು ದಂಡ ಕಟ್ಟಬೇಕೆಂದರೆ, ದಂಡ ಕಟ್ಟುವ ತಪ್ಪು ನಾನು ಮಾಡಿದ್ದೇನೆ ಎಂದಾದರೆ, ನೀವು ನಮಗೆ ಪರಿಹಾರ ಕೊಡಬೇಕಾದ ತಪ್ಪು ಮಾಡಿದ್ದೀರಿ.

ಉಪೇಂದ್ರ ಹೇಳೋದರಲ್ಲಿ ತಪ್ಪೇನಿಲ್ಲ. ಪೊಲೀಸರು ದಂಡ ಹಾಕುವುದು, ನಮ್ಮ ಸುರಕ್ಷತೆಯ ಬಗ್ಗೆ ನಾವು ಜಾಗ್ರತೆ ವಹಿಸಬೇಕು ಎಂದೇ ಹೊರತು, ಶಿಕ್ಷಿಸಬೇಕು ಎಂದಲ್ಲ. ಅದು ಕಾನೂನಿನಲ್ಲಿರುವ ಭಾಷೆ. ಆದರೆ, ನಮ್ಮ ಸುರಕ್ಷತೆಗೆ ವಹಿಸಬೇಕಾದ ಕಾಳಜಿಯನ್ನೇ ವಹಿಸದೆ ದಂಡ ಕಟ್ಟಿಸಿಕೊಳ್ಳುವುದು ಯಾವ ನ್ಯಾಯ..? ನಾವೆಲ್ಲರೂ ಕೇಳಬೇಕಾದ ಪ್ರಶ್ನೆಯನ್ನ ಉಪೇಂದ್ರ ಕೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…