ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.