ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು 300 ನಿಮಿಷಗಳಿಗೆ ನಿಗದಿಪಡಿಸಲು ಮುಂದಾಗಿದೆ.

ಯಾಕೆ ಈ ನಿರ್ಧಾರ..!ಯಾರಿಗೆಲ್ಲಾ ಅನ್ವಯಿಸುತ್ತೆ..?
ಹೌದು, ಜಿಯೋ ಗ್ರಾಹಕರು ಇನ್ಮೇಲೆ ದಿನಕ್ಕೆ 300 ನಿಮಿಷ ಮಾತ್ರ ಉಚಿತ ಕರೆ ಮಾಡಬಹುದು. ಇಷ್ಟಕ್ಕೂ ಜಿಯೋ ಸಂಸ್ಥೆಯ ಈ ಕಠಿಣ ನಿರ್ಧಾರಕ್ಕೆ ಕಾರಣ ಕೇಳಿದರೆ ಅಚ್ಚರಿಯಾಗುತ್ತದೆ. ಆದ್ರೆ ಈ ನಿಯಮ ಎಲ್ಲಾ ಜಿಯೋ ಗ್ರಾಹಕರಿಗೂ ಅನ್ವಯವಾಗುವುದಿಲ್ಲ. ಕೆಲವೊಂದು ಗ್ರಾಹಕರಿಗೆ ಮಾತ್ರ ಅನ್ವಯವಾಗುತ್ತದೆ. ಕೆಲ ಜಿಯೋ ಗ್ರಾಹಕರು ಸಂಸ್ಥೆಯ ಈ ಆಫರ್ ಅನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ. ವೈಯುಕ್ತಿಕ ಬಳಕೆ ನೀಡಲಾಗಿದ್ದ ಈ ಸೇವೆಯನ್ನು ಮುಂದಿಟ್ಟುಕೊಂಡು ಕೆಲ ಖಾಸಗಿ ಸಂಸ್ಥೆಗಳು ತಮ್ಮ ವಾಣಿಜ್ಯಾತ್ಮಕ ಉದ್ದೇಶಗಳನ್ನು ಈಡೇರಿಸಿಕೊಳ್ಳುತ್ತಿವೆಯಂತೆ.

ಆಫರ್ ಹಿಂತೆಗೆದುಕೊಳ್ಳಲು ಪ್ರಮುಖ ಕಾರಣ…
ಅನ್ ಲಿಮಿಟೆಡ್ ಕಾಲಿಂಗ್ ಸೇವೆಯನ್ನು ಪಡೆದ ಈ ಖಾಸಗಿ ಸಂಸ್ಥೆಗಳು ತಮ್ಮ ಉತ್ಪನ್ನಗಳು ಮತ್ತು ತಮ್ಮ ಸಂಸ್ಥೆಯ ಯೋಜನೆಗಳನ್ನು ಪ್ರಮೋಷನ್ ಗೆ ಬಳಸಿಕೊಳ್ಳುತ್ತಿದ್ದಾರಂತೆ.. ಇದೇ ಕಾರಣಕ್ಕೆ ಇಂತಹ ವಂಚಕ ನಡೆಯನ್ನು ತಪ್ಪಿಸುವ ಉದ್ದೇಶದಿಂದಲೇ ಜಿಯೋ ಸಂಸ್ಥೆ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಇನ್ನು ಮುಂದೆ ಎಷ್ಟು ಸಮಯ ಕರೆ ಮಾಡಬಹುದು?
ಸಂಸ್ಥೆಯ ಈ ನಿರ್ಧಾರದಿಂದಾಗಿ ಜಿಯೋ ಗ್ರಾಹಕ ಪ್ರತೀ ತಿಂಗಳು ಅಂದರೆ 28 ದಿನಗಳು, 3000 ನಿಮಿಷಗಳಷ್ಟು ಕರೆಗಳನ್ನು ಮಾತ್ರ ಮಾಡಬಹುದು. ಅಂದರೆ ಪ್ರತೀ ನಿತ್ಯ 300 ನಿಮಿಷದಂತೆ ಅಥವಾ 7 ದಿನಕ್ಕೆ 1200 ನಿಮಿಷಗಳಷ್ಟು ಮಾತ್ರ ಕರೆ ಮಾಡಬಹುದಾಗಿದೆ.

ಯಾರಿಗೆಲ್ಲಾ ಈ ಕಾಯಿದೆ ಅನ್ವಯಿಸುತ್ತೆ…
ಯಾರೆಲ್ಲಾ ಜಿಯೋದ ಈ ಅನ್ ಲಿಮಿಟೆಡ್ ಕಾಲ್ ಆಫರ್ ಅನ್ನು ಅತಿಯಾಗಿ ಬಳಸಿಕೊಳ್ಳುತ್ತಿದ್ದಾರೋ ಅವರಿಗೆ 300 ನಿಮಿಷಗಳ ಮಿತಿ ನಿಗದಿಪಡಿಸಲಾಗುತ್ತದೆ. ದಿನಕ್ಕೆ 10 ಗಂಟೆಗಳಷ್ಟು ಕಾಲ ಮಾತನಾಡುವವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ