News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

3161

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

  • ಕೂದಲಿನ ಬುಡಕ್ಕೆ ನಿಂಬೆರಸವನ್ನು ತಿಕ್ಕಿ ಹತ್ತು ನಿಮಿಷ ಬಿಟ್ಟು ಸ್ನಾನ ಮಾಡಿದರೆ ತಲೆಯ ಹೊಟ್ಟು ಕಡಿಮೆಯಾಗುತ್ತದೆ.
  • ಜ್ವರದಿಂದ ಬಳಲಿಕೆ ಉಂಟಾದಾಗ ನಿಂಬೆರಸವನ್ನು ಸೇವಿಸಿದರೆ ಬಳಲಿಕೆ ಕಡಿಮೆಯಾಗುತ್ತದೆ.
  • ಸ್ವಲ್ಪ ಕಡಲೆಹಿಟ್ಟಿಗೆ  ಜೇನುತ್ತುಪ್ಪ ಮತ್ತು ನಿಂಬೆರಸ ಸೇರಿಸಿ ಕಲೆಸಿ ಮುಖಕ್ಕೆ ಲೇಪಿಸಿ 1 ಘಂಟೆಯ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು ಇದರ ಉಪಯೋಗದಿಂದ ಮುಖದ ಜಿಡ್ಡು ,ಕೊಳೆ ಹೋಗಿ ಮುಖದ ಕಾಂತಿ ಹೆಚ್ಚುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-

*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.

*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.

*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.

*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.

*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ  ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.

*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.

*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.

*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.

*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

  • ಸುದ್ದಿ

    ಸಿಎಂ ಗ್ರಾಮ ವಾಸ್ತವ್ಯ ಮತ್ತು ಜನತಾದರ್ಶನವನ್ನು ಮುಂದೂಡಿಕೆ….!ಯಾಕೆ?

    ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…