ಆರೋಗ್ಯ

ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

3047

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

  • ಕೂದಲಿನ ಬುಡಕ್ಕೆ ನಿಂಬೆರಸವನ್ನು ತಿಕ್ಕಿ ಹತ್ತು ನಿಮಿಷ ಬಿಟ್ಟು ಸ್ನಾನ ಮಾಡಿದರೆ ತಲೆಯ ಹೊಟ್ಟು ಕಡಿಮೆಯಾಗುತ್ತದೆ.
  • ಜ್ವರದಿಂದ ಬಳಲಿಕೆ ಉಂಟಾದಾಗ ನಿಂಬೆರಸವನ್ನು ಸೇವಿಸಿದರೆ ಬಳಲಿಕೆ ಕಡಿಮೆಯಾಗುತ್ತದೆ.
  • ಸ್ವಲ್ಪ ಕಡಲೆಹಿಟ್ಟಿಗೆ  ಜೇನುತ್ತುಪ್ಪ ಮತ್ತು ನಿಂಬೆರಸ ಸೇರಿಸಿ ಕಲೆಸಿ ಮುಖಕ್ಕೆ ಲೇಪಿಸಿ 1 ಘಂಟೆಯ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು ಇದರ ಉಪಯೋಗದಿಂದ ಮುಖದ ಜಿಡ್ಡು ,ಕೊಳೆ ಹೋಗಿ ಮುಖದ ಕಾಂತಿ ಹೆಚ್ಚುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-

*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.

*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.

*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.

*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.

*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ  ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.

*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.

*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.

*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.

*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಉಪಯುಕ್ತ ಮಾಹಿತಿ

    ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…