ಆರೋಗ್ಯ

ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

3082

ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

ಆರೋಗ್ಯ ವೃದ್ಧಿಯಲ್ಲಿ ನಿಂಬೆ ಹಣ್ಣು ಅತಿ ಪ್ರಮುಖ ಪಾತ್ರ ವಹಿಸುತ್ತದೆ:-

  • ಕೂದಲಿನ ಬುಡಕ್ಕೆ ನಿಂಬೆರಸವನ್ನು ತಿಕ್ಕಿ ಹತ್ತು ನಿಮಿಷ ಬಿಟ್ಟು ಸ್ನಾನ ಮಾಡಿದರೆ ತಲೆಯ ಹೊಟ್ಟು ಕಡಿಮೆಯಾಗುತ್ತದೆ.
  • ಜ್ವರದಿಂದ ಬಳಲಿಕೆ ಉಂಟಾದಾಗ ನಿಂಬೆರಸವನ್ನು ಸೇವಿಸಿದರೆ ಬಳಲಿಕೆ ಕಡಿಮೆಯಾಗುತ್ತದೆ.
  • ಸ್ವಲ್ಪ ಕಡಲೆಹಿಟ್ಟಿಗೆ  ಜೇನುತ್ತುಪ್ಪ ಮತ್ತು ನಿಂಬೆರಸ ಸೇರಿಸಿ ಕಲೆಸಿ ಮುಖಕ್ಕೆ ಲೇಪಿಸಿ 1 ಘಂಟೆಯ ನಂತರ ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು ಇದರ ಉಪಯೋಗದಿಂದ ಮುಖದ ಜಿಡ್ಡು ,ಕೊಳೆ ಹೋಗಿ ಮುಖದ ಕಾಂತಿ ಹೆಚ್ಚುತ್ತದೆ.

ದೇಹದ ತೂಕ ಕಡಿಮೆ ಮಾಡುವಲ್ಲಿ ನಿಂಬೆಹಣ್ಣು ಅತ್ಯಂತ ಉಪಯೋಗ :-

*ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.

*ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.

*ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ ಹಚ್ಚಿಕೊಂಡು ಸ್ನಾನ ಮಾಡಬೇಕು.

* ಇನ್ನು ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಪೆಕ್ಟಿನ್ ಫೈಬರ್ ವಿಟಮಿನ್ ಎ ಹೆಚ್ಚು ಪ್ರಮಾಣದಲ್ಲಿದೆ.ನಿಂಬೆ ಹಣ್ಣಿನ ರಸವನ್ನು ಪ್ರತಿನಿತ್ಯ ಸೇವಿಸುವುದರಿಂದ ಮಲಬದ್ದತೆ ಸಮಸ್ಯೆ ದೂರಾಗುತ್ತದೆ.

*ವಿಟಮಿನ್ ಸಿ ಹೇರಳವಾಗಿರುವುದರಿಂದ ದೇಹದ ಶಕ್ತಿ ಹೆಚ್ಚಿಸುತ್ತದೆ. ಜೀರ್ಣ ಪ್ರಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ನಿಂಬೆಹಣ್ಣಿನ ರಸವನ್ನು ಮೊಣಕೈ ಕಪ್ಪಾಗಿರುವಲ್ಲಿ ತಿಕ್ಕಿದರೆ ಕಪ್ಪು ಹೊಗುತ್ತದೆ.

*ಬ್ಯಾಕ್ಟೀರಿಯಾದಿಂದ ಉಂಟಾಗುವ ಉದರ ಸಂಬಂಧಿ ರೋಗಗಳಿಗೆ ನಿಂಬೆ ಹಣ್ಣು ರಾಮಭಾಣ.

*ನಿಂಬೆಹಣ್ಣು ಕಿಡ್ನಿಯಲ್ಲಿನ ಕಲ್ಲು ಕರಗಿಸಲು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಮಿದುಳಿನ ನರಕೋಶಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

*ನಿಂಬೆರಸ 1 ಚಮಚ, ಬೆಟ್ಟದ ನಿಲ್ಲಿಕಾಯಿರಸ 1ಚಮಚ ಇವೆರಡನ್ನು ಸೇರಿಸಿ ಪ್ರತಿ ದಿನ ಮಲಗುವ ಮುನ್ನ ತಲೆಯ ಬುಡಕ್ಕೆ ತಿಕ್ಕಿದರೆ ಕೂದಲು ಉದುರುವುದು, ಕೂದಲು ಬೆಳ್ಳಗಾಗುವುದು ನಿಲ್ಲುತ್ತದೆ. ಕೂದಲಿಗೆ ಹೊಳಪು ಬರುತ್ತದೆ.

*ನಿಂಬೆಹಣ್ಣಿನ ಬೀಜವನ್ನು ಅರೆದು ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ, ಬಕ್ಕತಲೆ ಸಮಸ್ಯೆ ನಿವಾರಣೆಯಾಗುತ್ತದೆ.

*ಕೂದಲು ಸೊಂಪಾಗಿ ಬೆಳೆಯಲು ತೆಂಗಿನ ಎಣ್ಣೆಗೆ ನಿಂಬೆರಸವನ್ನು ಸೇರಿಸಿ  ಕುದಿಸಿ ನೀರಿನಂಶವೆಲ್ಲ ಇಂಗಿದ ನಂತರ ಪ್ರತಿದಿನ ಉಪಯೋಗಿಸಬೇಕು.

*ಇನ್ನು ಚರ್ಮ ಸಮಸ್ಯೆಗಳಿಗೂ ಕೂಡ ನಿಂಬೆಹಣ್ಣನ್ನು ಮನೆ ಮದ್ದಾಗಿ ಉಪಯೋಗಿಸಬಹುದು.

*ಮುಖದ ಮೇಲೆ ಉಂಟಾಗುವ ಮೊಡವೆಗಳನ್ನು ಹೋಗಲಾಡಿಸಲು ನಿಂಬೆ ಹಣ್ಣು ಸಹಾಯ ಮಾಡುತ್ತದೆ.

*ನಿಂಬೆಹಣ್ಣಿನ ಸಿಪ್ಪೆಯನ್ನು ಹಣೆಗೆ ತಿಕ್ಕುತಿದ್ದರೆ ತಲೆನೋವು ಕಡಿಮೆಯಾಗುತ್ತದೆ.

*ಜೇನುತುಪ್ಪವನ್ನು 1 ಚಮಚ ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

*ದೂರ ಪ್ರಯಾಣದ ಸಂದರ್ಭದಲ್ಲಿ ವಾಕರಿಕೆ ಮತ್ತು ತಲೆಸುತ್ತು ಸಮಸ್ಯೆಗೆ ನಿಂಬೆಹಣ್ಣನ್ನು ಮೂಸುತ್ತಿರಬೇಕು.

*ಮುಖದಲ್ಲಿ ಮೊಡವೆ, ಕಪ್ಪು ಕಲೆಗಳು ಹೋಗಲಾಡಿಸಲು ತುಳಸಿ ಎಲೆಯ ರಸಕ್ಕೆ ನಿಂಬೆಯ ರಸವನ್ನು ಬೆರಸಿ ಮುಖಕ್ಕೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ನೀರಿನಲ್ಲಿ ತೊಳೆದುಕೊಳ್ಳಬೇಕು.

*ನಿಂಬೆಹಣ್ಣು ದೇಹದಲ್ಲಿನ ಅನುಪಯುಕ್ತ ಅಂಶಗಳನ್ನು ಹೊರ ಹಾಕಲು ಹೆಚ್ಚು ಪ್ರಯೋಜನಕಾರಿ.

*ಅತಿಯಾದ ಉಷ್ಣಾಂಶದಿಂದ ಮೂಗಿನಲ್ಲಿ ಉಟಾಗುವ ರಕ್ತ ಸ್ರಾವವನ್ನು ತಡೆಯಲು ನಿಂಬೆ ಹಣ್ಣು ಸಹಯಕಾರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…