ರೆಸಿಪಿ

ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

999

ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

ಇದಕ್ಕೆಲ್ಲಾ ಒಂದೇ ಪರಿಹಾರ. ನಿಮ್ಮ ಮನೆಯಲ್ಲೇ ಪಾನಿ ಪುರಿ ತಯಾರಿಸಿ. ಹಾಗಾದ್ರೆ “ಪಾನಿಪುರಿ” ತಯಾರಿಸಲು ಹೇಗೆಂದು ತಿಳಿಯಲು ಮುಂದೆ  ಓದಿ…

ತಯಾರಿಸಲು ಬೇಕಾಗುವ ಸಾಮಗ್ರಿಗಳು:- 

ಪಾನಿತಯಾರಿಸಲು ಕೊತ್ತಂಬರಿ ಸೊಪ್ಪು – 1 ಕಟ್ಟು

ಪುದೀನಾ ಸೊಪ್ಪು – 1 ಕಟ್ಟು

ಹಸಿಮೆಣಸಿನಕಾಯಿ – 2 ರಿಂದ 3

ಹುಣಸೆಹಣ್ಣು – ದೊಡ್ಡ ನಿಂಬೆಗಾತ್ರದಷ್ಟು

ನಿಂಬೆಹಣ್ಣು – 1

ಕಾಳುಮೆಣಸು – 2 ಟೀ ಚಮಚ

ಜೀರಿಗೆ – 2 ಟೀ ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಕುದಿಸಿ ಆರಿಸಿದ ನೀರು – ಸುಮಾರು ಒಂದೂವರೆ ಲೀಟರ್

ಆಲೂ ಪಲ್ಯ ತಯಾರಿಸಲು: 

ಒಂದು ದೊಡ್ಡ ಆಲೂಗಡ್ಡೆ

ಕೆಂಪು ಮೆಣಸಿನ ಪುಡಿ – 1 / 2 ಚಮಚ

ಕಾಳುಮೆಣಸಿನ ಪುಡಿ – 1 / 4 ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಮಾವಿನ ಹಣ್ಣಿನ ಪುಡಿ  – 1 / 4 ಚಮಚ /ನಾಲ್ಕಾರು ಹನಿ ನಿಂಬೆರಸ

ಈರುಳ್ಳಿ – 1

ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ

ತಯಾರಿಸುವ ವಿಧಾನ : 

  • ಕರಿಮೆಣಸು, ಜೀರಿಗೆಯನ್ನು ಹುರಿದು ಪುಡಿಮಾಡಿಕೊಳ್ಳಿ. ಹರಳು ಉಪ್ಪನ್ನು ಸೇರಿಸುವುದಾದರೆ ಅದನ್ನೂ ಸ್ವಲ್ಪ ಹುರಿದುಕೊಳ್ಳಬೇಕು.
  • ಕೊತ್ತಂಬರಿ ಸೊಪ್ಪು, ಪುದೀನಾ ಸೊಪ್ಪು, ಹುಣಸೆಹಣ್ಣು, ಹಸಿಮೆಣಸು ಇಷ್ಟನ್ನೂ ಸ್ವಲ್ಪ ನೀರು ಸೇರಿಸಿ ರುಬ್ಬಿ, ಚೆನ್ನಾಗಿ ಸೋಸಿ ಇಟ್ಟುಕೊಳ್ಳಬೇಕು.
  • ಸೋಸಿಕೊಂಡ ರಸಕ್ಕೆ ಬೇಕಾದಷ್ಟು ನೀರನ್ನು ಸೇರಿಸಿ, ಪುಡಿಮಾಡಿದ ಜೀರಿಗೆ, ಕರಿಮೆಣಸನ್ನು ಸೇರಿಸಿ. ರುಚಿಗೆ ತಕ್ಕಂತೆ ಉಪ್ಪು ಮತ್ತು ನಿಂಬೆರಸವನ್ನು ಸೇರಿಸಿ ಕಲಸಬೇಕು. ಇದರ ರುಚಿ ಉಪ್ಪು, ಹುಳಿ, ಖಾರ ಹದವಾಗಿರಲಿ.

ಆಲೂ ಪಲ್ಯ :

  • ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಬೇಕು.
  • ಆಲೂಗಡ್ಡೆಯನ್ನು ಬೇಯಿಸಿ, ಕೈಗಳಿಂದ ಹಿಸುಕಿ ಮೆತ್ತಗೆ ಹಿಟ್ಟಿನಂತೆ ಮಾಡಿಕೊಳ್ಳಬೇಕು.
  • ಇದಕ್ಕೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಕೆಂಪು ಮೆಣಸಿನ ಪುಡಿ, ಪುಡಿಮಾಡಿದ ಕಾಳುಮೆಣಸು, ಉಪ್ಪು, ಹುಳಿ ಎಲ್ಲವನ್ನೂ ಸೇರಿಸಿ ಚೆನ್ನಾಗಿ ಮಿಶ್ರಮಾಡಬೇಕು.
  • ಈಗ ಗೋಲ್ ಗಪ್ಪಾ ಅಥವಾ ಪೂರಿಯನ್ನು ತೆಗೆದುಕೊಂಡು ಕೈಯಿಂದ ಒತ್ತಿ ಒಂದು ಮೇಲ್ಮೈಯಲ್ಲಿ ತೂತು ಮಾಡಿಕೊಂಡು ಪೂರಿಯ ಅರ್ಧಭಾಗದವರೆಗೆ ಪಲ್ಯವನ್ನು ತುಂಬಿ, ನಂತರ ಉಳಿದರ್ಧಕ್ಕೆ ಪಾನಿಯನ್ನು ತುಂಬಿಸಿದರೆ ರುಚಿಕರವಾದ ಪಾನಿಪುರಿ ರೆಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಸುದ್ದಿ

    ನಗರಸಭೆ ಚುನಾವಣೆಗೂ ಮುಂಚಿತವಾಗಿಯೇ ಖಾತೆಯನ್ನು ತೆರೆದ ಜೆಡಿಎಸ್ ಶಾಸಕರು!

    ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…