News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

552

ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

ಈ ಮಹಿಳೆ ಪ್ರಧಾನಿ ಮೋದಿಗೆ ಸೇವೆ ಸಲ್ಲಿಸಬೇಕಂತೆ:-

ರಾಜಸ್ಥಾನದ ಜೈಪುರ ಮೂಲದವರಾದ ಓಂ ಶಾಂತಿ ಶರ್ಮಾ ಎಂಬುವರು ಧರಣಿ ನಡೆಸುತ್ತಿದ್ದು, ತನ್ನ ಮಾನಸಿಕ ಸ್ಥಿತಿ ಚೆನ್ನಾಗೇ ಇದೆ ಎಂದು ಕೂಡ ಆಕೆ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ನನಗೆ ವಿವಾಹವಾಗಿದ್ದು, ಸಂಭಂದ ಹದಗೆಟ್ಟ ಕಾರಣ, ನಾನು ಒಬ್ಬಂಟಿಗಳಾಗಿದ್ದೇನೆ ಎಂದು ಹೇಳಿದ್ದಾರೆ.. ಪ್ರಧಾನಿ ಮೋದಿ ಅವರೂ ಒಂಟಿಯಾಗಿದ್ದು,ಪ್ರಧಾನಿ ಮೋದಿಗೆ ಸೇವೆ ಸಲ್ಲಿಸಬೇಕು ಎಂದು ಆಕೆ ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ಒಂಟಿಯಾಗಿದ್ದು, ಸಾಕಷ್ಟು ಮದುವೆ ಪ್ರಸ್ತಾಪಗಳನ್ನ ನಿರಾಕರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

 

ಮೊದಿಯವರನ್ನೇ ಏಕೆ ಮದುವೆಯಾಗಬೇಕೆಂದು ಕೇಳಿದಕ್ಕೆ, ಅವರು ಒಂಟಿಯಾಗಿದ್ದು, ಅವರ ಕೆಲಸಗಳಲ್ಲಿ ಸಹಾಯ ಮಾಡಲು ಅವರನ್ನು ಮದುವೆಯಾಗಬೇಕೆಂದು ಹೇಳಿದ್ದಾರೆ.

ಇವರು ಹೇಳುವ ಪ್ರಕಾರ ಮೋದಿಯವರ ಮೇಲಿರುವ ಮೋಹದಿಂದ ಮದುವೆಯಾಗುತ್ತಿಲ್ಲವಂತೆ,ಅವರನ್ನು ನಾನು ಗೌರವಿಸುತ್ತೇನೆ, ಮತ್ತು ಅವರ ಕೆಲಸ ಕಾರ್ಯಗಳಲ್ಲಿ ನನ್ನ ಕೈಲಾದಷ್ಟು ಸಹಾಯ ಮಾಡಬೇಕು ಎಂಬ ಕಾರಣದಿಂದ ಅವರನ್ನು ಮದುವೆಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಓಂ ಶಾಂತಿ ಶರ್ಮಾ ಶ್ರೀಮಂತೆ:-

ಅವರೇ ಹೇಳುವ ಪ್ರಕಾರ, ಇವರಿಗೆ ಸಾಕಷ್ಟು ಹಣ ಮತ್ತು ಜೈಪುರದಲ್ಲಿ ಸಾಕಷ್ಟು ಜಮೀನು ಇದೆ ಎಂದು ಹೇಳಿದ್ದಾರೆ. ಇದಲ್ಲದೆ ಇವರಿಗೆ 20 ವರ್ಷದ ಮಗಳಿದ್ದು, ಆಕೆಯ ಬಗ್ಗೆ ನಾನು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.ತನ್ನಲ್ಲಿರುವ ಸ್ವಲ್ಪ ಜಮೀನನ್ನು ಮಾರಿ ಮೋದಿಗೆ ಉಡುಗೊರೆ ಕೊದಬೇಕೆನ್ದುಕೊಂಡಿದ್ದಾರಂತೆ.

ಮೋದಿಯವರು ನನ್ನನ್ನು ಭೆಟಿಯಾಗುವವರೆಗೂ, ಈ ಸ್ಥಳದಿಂದ ಕದಲುವುದಿಲ್ಲ, ಎಂದು ಹೇಳಿರುವ ಶಾಂತಿಯವರು,ಅಲ್ಲಿನ ಗುರುದ್ವಾರಗಳಲ್ಲಿ ಊಟ ಮಾಡಿ, ಸಾರ್ವಜನಿಕ ಶೌಚಾಲಯ ಬಳಸಿಕೊಂಡು ಧರಣಿ ನಿರತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ