ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…