ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.
ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.
ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.
ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.
ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.
ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…