ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…