ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.

ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.
ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು
ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.

ರೋಗ ನಿರೋಧಕ ಶಕ್ತಿ

ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.