ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ