ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            
ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಇಂದು ಆರೋಗ್ಯ…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ