ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.