ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.

ಕೈಗಾರಿಕಾ ಅಭಿವೃಧ್ದಿಗೆ ಜಮೀನು ವಶಪಡಿಸಿಕೊಳ್ಳುವಾಗ ಸಾಮಾಜಿಕ ಅವಶ್ಯಕತೆಗಳಿಗೆ ಹಾಗೂ ಕನಿಷ್ಠ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡದಿದ್ದರೆ ಸಾಮಾನ್ಯ ಜನತೆ ಮೇಲೆ ಯಾವ ರೀತಿ ಆಗುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಲ್ಲಹಳ್ಳಿ ಇದೀಗ ಇಂತಹ ಸಮಸ್ಯೆಗೆ ಸಿಲುಕಿ ನರಳುತ್ತಿದಾರೆ.

ಈ ಭಾಗದಲ್ಲಿ ಕಾರ್ಖಾನೆಗಳು ಪ್ರಾರಂಭವಾದಗಿನಿಂದಲು ಗ್ರಾಮಸ್ಥರು ಹಾಗೂ ಕಾರ್ಖಾನೆಗಳ ಆಡಳಿತ ವರ್ಗದ ನಡುವೆ ಗಲಾಟೆಗಳು ನಡೆಯುತ್ತಲೇ ಇರುತ್ತದೆ. ತಮ್ಮ ಊರಿಗೆ ಕಂಪನಿ ಬರುವುದರಿಂದ ಅನುಕೂಲವಾಗುತ್ತದೆ ಎಂದು ಕಾದಿದ್ದ ಜನತೆ ಈಗ ನಿರಾಸೆಯಿಂದಿದ್ದಾರೆ.
ಅಂತಹ ಹಳ್ಳಿಗಳಲ್ಲಿ ಕಲ್ಲಹಳ್ಳಿಯೂ ಒಂದಾಗಿದ್ದು, ಕೇವಲ 250 ಕುಟುಂಬವಿರುವ ಗ್ರಾಮದಲ್ಲಿ ಹಿಂದುಳಿದ ವರ್ಗದ ಜನರೇ ಹೆಚ್ಚು. ಈ ಹಳ್ಳಿ ಇಂದು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇದ್ದ ಭೂಮಿಯನ್ನು ಕೆಐಎಡಿಬಿ ವಶಕ್ಕೆ ತೆಗೆದುಕೊಂಡ ಪರಿಣಾಮ ಸ್ಮಶಾನ ಜಾಗಕ್ಕೂ ಪರದಾಡುವಂತಾಗಿದೆ. ಇರುವ 20 ಗುಂಟೆ ಜಾಗದಲ್ಲೇ ಶವಸಂಸ್ಕಾರ ಮಾಡಲಾಗುತ್ತಿದೆಯಾದರೂ, ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಸಮಸ್ಯೆಯಾಗುತ್ತಿದೆ.

ಈಗ ಇರುವ ಜಾಗ ಕಪಿಲಾ ನದಿ ದಡದಲ್ಲಿದ್ದು ಕೇವಲ 20 ಗುಂಟೆಯಷ್ಟಿದೆ. ಗ್ರಾಮದ ಎಲ್ಲ ಜನಾಂಗದವರು ಇಲ್ಲಿಯೇ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಇದೆ. ಆದರೆ ನದಿ ನೀರು ಹೆಚ್ಚಾದಾಗ ಶವ ಸಂಸ್ಕಾರಕ್ಕೆ ತಡೆಯಾಗುತ್ತದೆ. ಆದ್ದರಿಂದ ನಾವು ನೀಡಿರುವ ಭೂಮಿಯಲ್ಲಿ ಸರಕಾರಿ ಖರಾಬ್ ಜಾಗವನ್ನು ಗ್ರಾಮಕ್ಕೆ ಬಿಟ್ಟುಕೊಡುವಂತೆ ಈವರೆಗೆ ಮಾಡಿದ್ದ ಮನವಿಗೆ ಯಾರೂ ಕೂಡ ಸ್ಪಂಧಿಸಿಲ್ಲ.

ಇದರ ನಡುವೆ ಈ ಭಾಗದಲ್ಲಿರುವ ಸುಮಾರು 50ಕ್ಕೂ ಹೆಚ್ಚು ವಿವಿಧ ಕಾರ್ಖಾನೆಗಳು ಸುತ್ತಲಿನ ಪರಿಸರವನ್ನು ಸಂಪೂರ್ಣ ಹಾಳುಮಾಡಿದೆ. ಕೆಲವರು ಕಾರ್ಖಾನೆಗಳನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೇಗಿಲು ಬಿಟ್ಟು ಯಂತ್ರಗಳ ಹಿಂದೆ ಸಾಗಿದ್ದಾರೆ. ಇನ್ನೂ ಕೆಲವರು ಅಂಗೈಯಗಲದ ಜಾಗದಲ್ಲೇ ಜೀವನ ನಡೆಸುತ್ತಿದ್ದಾರೆ.
ಕಾರ್ಖಾನೆಗಳಿಂದ ನಿತ್ಯ ರಾಸಾಯನಿಕ ಮಿಶ್ರಿತ ನೀರು ಸಣ್ಣ ಕಾಲುವೆಯಲ್ಲಿ ಬಿಡುವುದರಿಂದ ಜಾನುವಾರು ಗಳು ಕುಡಿದು ಸಾವನ್ನಪ್ಪಿವೆ. ಆದರೆ, ಈವರೆಗೆ ಇದಕ್ಕೆ ಪರಿಹಾರವೇ ದೊರೆತಿಲ್ಲ ಎಂಬುದು ಗ್ರಾಮಸ್ಥರ ಅಳಲು.ಹೀಗೆ ಖಾರ್ಕನೆಗಳು ಹಲ್ಲಿಗಲ್ಲನ್ನು ನಾಶ ಮಾಡುತ್ತಿದ್ದರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…