News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

1564

ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು  ಸೇವಿಸತಕ್ಕದು.

 

ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವ ಆಹಾರಗಳು:

*ವಿಟಮಿನ್ ಡಿ:-

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

 * ಹಾಲು, ಓಟ್ ಮೀಲ್:-

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

* ಪಾಲಾಕ್, ಕ್ಯಾರೆಟ್:-

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

 * ಮೊಟ್ಟೆ, ಹಾಲು: –

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

* ಬಾಳೆಹಣ್ಣು: –

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…