Uncategorized, ಆರೋಗ್ಯ

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

2313

ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ  ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್‌ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.

ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್‌ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್‌ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.

ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್‌ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.

ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

    ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…