ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಮೊಟ್ಟೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.
ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.
ಬೆಳಿಗ್ಗೆ ಬ್ರೇಕ್ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.
ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.
ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.
ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.
ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…