ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.
ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.
ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.
ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…