ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.
ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.
ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.
ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…