ವಿಜ್ಞಾನ

12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

1919

ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

ಪ್ರತಿಭೆಗೆ ವಯಸ್ಸಿನ ಮಿತಿಯಿಲ್ಲಾ ಎನ್ನುದಕ್ಕೆ ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪುನೀತ್ ವೆಂಕಟೇಶ ಗೊಂಡ ಉದಾಹರಣೆಯಾಗಿದ್ದಾನೆ. ಹೌದು, 12 ರಿಂದ 14ರ ಆಸು ಪಾಸಿನ ಪೋರ ಈ ಪುನೀತ್ ಮಾಡಿದ ಆವಿಷ್ಕಾರವನ್ನು  ನೀವು ಕೇಳಿದರೇ  ಶಾಕ್ ಆಗ್ತೀರಾ.


ಭಟ್ಕಳ ತಾಲೂಕಿನ ತೆಂಗಿನಗುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇನ್ನು 6ನೇ ಕ್ಲಾಸ್ ಓದುತ್ತಿರುವ ಪುನೀತ್ ಹಾಗೂ ಆತನ ಸಹಪಾಠಿಗಳು ಸೇರಿ ನೀರಿನಲ್ಲಿ ಚಲಿಸುವ ಬೈಸಿಕಲ್‌ನನ್ನು ಆವಿಷ್ಕಾರ ಮಾಡಿ ಅದೇ ಸೈಕಲ್ ನಿಂದ ಯಶಸ್ವಿಯಾಗಿ ಇಲ್ಲಿನ ವೆಂಕಟಾಪುರ ನದಿ ದಾಟಿ ಎಲ್ಲರಿಗೆ ಉಬ್ಬೆರುವಂತೆ ಮಾಡಿದ್ದಾನೆ.


ಈ ಆವಿಷ್ಕಾರವನ್ನು ಖ್ಯಾತ ವಿಜ್ಞಾನಿ ಆರ್ಕಿಮಿಡೀಸ್ ತತ್ವದ ತೇಲುವಿಕೆಯ ಅನ್ವಯ ಸೈಕಲ್ ಮತ್ತು ನಾಲ್ಕು ಕ್ಯಾನುಗಳನ್ನು ಬಳಸಿ ಅತ್ಯಂತ ಕಡಿಮೆ ಹಣದಲ್ಲಿ ನೀರಿನ ಮೇಲೆ ಚಲಿಸುವ ಸೈಕಲ್ ತಯಾರಿಸಲಾಗಿದೆ.

ಆವಿಷ್ಕಾರದ ಬಗ್ಗೆ:-

ಸ್ವಚ್ಛ ಭಾರತ ಅಭಿಯಾನದ ಬೆಂಬಲವಾಗಿ ಈ ಆವಿಷ್ಕಾರ ರೂಪಿಸಿದ್ದು, ಮುಂಭಾಗದಲ್ಲಿ ಜಾಳಿಗಳನ್ನು ಜೋಡಿಸಿ, ಕಸ ಕಡ್ಡಿಗಳನ್ನು ತೀರದಲ್ಲಿ ಸಂಗ್ರಹಿಸಿ ತೆಗೆಯಬಹುದಾಗಿದೆ. ಸೈಕಲನ್ನು ಸ್ವಲ್ಪ ಮಾತ್ರ ಬದಲಾವಣೆ ಮಾಡಿಕೊಂಡು ಕಬ್ಬಿಣದ ಪಟ್ಟಿಯ ಮೂಲಕ ನಾಲ್ಕು ಕಡೆಗಳಲ್ಲಿ ನೀರಿನ ಕ್ಯಾನ್ ಅಳವಡಿಸಲಾಗಿದೆ.

ಪುನೀತನ ಈ ಆವಿಷ್ಕಾರದ ವಿಡಿಯೋ ನೋಡಿ…

ಕ್ಯಾನ್ ಆಳಡಡಿಕೆಯ ಮುನ್ನ ಗಾಳಿಯನ್ನು ತುಂಬಿ ಸೀಲ್ ಮಾಡಲಾಗಿದೆ ಮಾತ್ರವಲ್ಲದೆ ಕಬ್ಬಿಣದ ಪಟ್ಟಿಗೆ ಅದನ್ನು ರಬ್ಬರಿನಿಂದ ಬಿಗಿಯಲಾಗಿದೆ. ಮುಂದಿನ ಚಕ್ರವನ್ನು ಸ್ಟೇರಿಂಗ್ ಆಗಿ ಬಳಸುವಂತೆ ಸೈಕಲ್ ಚೈನ್ ಬಳಸಲಾಗಿದ್ದು, ಯಾವ ದಿಕ್ಕಿನಲ್ಲಾದರೂ ಸೈಕಲ್ ತಿರುಗಿಸುವ ವ್ಯವಸ್ಥೆ ಮಾಡಲಾಗಿದೆ.

ಆವಿಷ್ಕಾರದ ಉದ್ದೇಶ :-

ಈ ಆವಿಷ್ಕಾರದ ಹಿಂದಿನ ಮುಖ್ಯ ಉದ್ದೇಶವೆಂದರೆ ನೀರಿನಲ್ಲಿ ತೇಲುವ ಎಲ್ಲ ಕಸಗಳನ್ನು ಜಾಳಿ ಸಹಾಯದಿಂದ ಸಂಗ್ರಹ ಮಾಡಿ ದಡಕ್ಕೆ ಹಾಕಬಹುದು ಎನ್ನುವ ಸಾಧನೆಯನ್ನು ಪುನೀತ್ ಮಾಡಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿದ ಪುನೀತ್ ತನ್ನ ಸಾಧನೆಗೆ ಸಹಕಾರ ನೀಡಿದ್ದು ಸಹಪಾಠಿಗಳು ಹಾಗೂ ಶಿಕ್ಷಕರು ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾನೆ.

ಪುನೀತ್ ನ ಮಾತು:-

ಈ ಆವಿಷ್ಕಾರದ ಹಿಂದೆ ಇರುವ ಮುಖ್ಯ ಕಾರಣವೆಂದರೆ ಶಾಲೆಯ ಶಿಕ್ಷಕ ಅನಂತ ಮೋಗೇರ ಕೊಟ್ಟ ಪ್ರೇರಣೆ , ಈ ಪ್ರೇರಣೆಯಿಂದಲೇ ಸಾಧನೆ ಮಾಡಿದ್ದೇನೆ ಮತ್ತು ಸ್ವಚ್ಛ ಭಾರತ್ ಸಂದೇಶವನ್ನು ಸಾರಲು ಈ ಸೈಕಲ್ ಸಹಕಾರಿಯಾಗಲಿದೆ ಎಂಬುದು ಪುನೀತ್ ಮನದಾಳದ ಮಾತು.

ಪುನೀತೀನ ಆವಿಷ್ಕಾರ ರಾಷ್ಟ್ರಮಟ್ಟಕ್ಕೆ ಆಯ್ಕೆ:-

ವಿದ್ಯಾರ್ಥಿ ಪುನೀತ್ ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಇನಸ್ಪೈರ್ಡ್ ಅವಾರ್ಡ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಆವಿಷ್ಕಾರದಿಂದ ಆಯ್ಕೆಗೆ ಕಾರಣವು ಹೌದು.
ಡಿಸೆಂಬರ್. 7ರಂದು ದೆಹಲಿಯಲ್ಲಿ ಸ್ಪರ್ಧೆ ರಾಷ್ಟ್ರಮಟ್ಟದ ಸ್ಪರ್ಧೆ ಡಿಸೆಂಬರ್. 7ರಂದು ದೆಹಲಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪುನೀತ್ ಸೈಕಲ್ ಹೊಡೆಯುವುದರ ಮೂಲಕ ಸ್ವಚ್ಚ್ ಭಾರತ್ ಸಂದೇಶವನ್ನು ಸಾರಲಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…