ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ ಖಾಸಗಿ ಆಸ್ಪೆತ್ರೆಯಲ್ಲಿ ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,
ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು ತಿಂಗಳ ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ 22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,
ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.
ಇಂತಿ
ಅಶ್ವಥ್ ಕುಮಾರ್
ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 9845950328
9482747800
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…