ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1332

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಆರೋಗ್ಯ

    ಈ ಜ್ಯೂಸ್‌ ಅನ್ನು ಕುಡಿದರೆ ಸಾಕು ಕೆಮ್ಮು ಮಂಗಮಾಯ! ಈ ಉಪಯುಕ್ತ ಮಾಹಿತಿ ನೋಡಿ.

    ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…