News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

1338

ನನ್ನ ಹೆಸರು ಅಶ್ವಥ್ ಕುಮಾರ್  42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ  ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು  ವಿಪರೀತ  ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ  ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು  ನನ್ನ ಎರಡೂ ಕಿಡ್ನಿಗಳಲ್ಲಿ ಸ್ಟೋನ್ ಇದೆ ಎಂದು, ಬಲಗಡೆ ಕಿಡ್ನಿಯಲ್ಲಿ 22 mm ಹಾಗೂ 8 mm ಮತ್ತೂ ಎಡಗಡೆ ಕಿಡ್ನಿಯಲ್ಲಿ 3 mm 2mm  ಒಟ್ಟು ನಾಲ್ಕು ಕಲ್ಲುಗಳು ಇದ್ದವು,ಕೋಲಾರಿನ  ಖಾಸಗಿ ಆಸ್ಪೆತ್ರೆಯಲ್ಲಿ  ಸುಮಾರು ಮೂರು ಲಕ್ಷ ರೂಪಾಯಿ ಮೇಲ್ಪಟ್ಟು ಖರ್ಚು ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಕೊನೆಗೆ ಬೆಂಗಳೂರಿಗೆ ಹೋಗಿ ಬೇರೆ ಆಸ್ಪೆಟಲ್ ನಲ್ಲಿ ತೋರಿಸಲು ನಿರ್ದಾರ ಮಾಡಿದೆ.

ಬೆಂಗಳೂರಿನಲ್ಲಿ ನನ್ನ ಸ್ನೇಹಿತರೊಬ್ಬರ ಬಳಿ ನನ್ನ ಕಿಡ್ನಿ ಕಲ್ಲಿನ ವಿಷಯ ತಿಳಿಸಿದೆ,ಅದಕ್ಕವರು ನಾಟಿ ವೈದ್ಯ ಶಿವ ಕುಮಾರ್ ರವರ ಬಗ್ಗೆ ತಿಳಿಸಿದರು,ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಅವರು  ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸಂಬಂಧಿಕರೊಬ್ಬರಿಗೂ  ಇದೇ ರೀತಿ ಎರಡೂ ಕಿಡ್ನಿಗಳಲ್ಲಿ 28 mm 33 mm ಸೈಜಿನ ಎರಡು  ಕಲ್ಲುಗಳು ಇತ್ತು, ಬೇರೆ ಬೇರೆ ಕಡೆ ತೋರಿಸಿ ಪ್ರಯೋಜನವಾಗದೆ ಕೊನೆಗೆ  ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ ಎಂದು ತಿಳಿಸಿದರು.

ನಾನು ಕೂಡಲೇ ನನ್ನ ಸ್ನೇಹಿತನ  ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ,ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ಅವರ ಚಿಕಿತ್ಸಾ ವಿಧಾನ ಹಾಗೂ ಔಷದಿಯ ಉಪಯೋಗದ ಬಗ್ಗೆ ತಿಳಿಸಿದರು,

 

ನಮ್ಮ ಗಿಡ  ಮೂಲಿಕೆ ಔಷದಿಯನ್ನು ನೀವು ಸೇವಿಸಿದ ಒಂದು  ತಿಂಗಳ  ನಂತರ ನೀವು ಸ್ಕ್ಯಾನಿಂಗ್ ತೆಗೆಸಿ ನೋಡಿ ನಿಮ್ಮ ಕಿಡ್ನಿ ಕಲ್ಲು ಅರ್ದ ಭಾಗ ಕರಗಿರುತ್ತದೆ, ಒಟ್ಟು ಇದು ಮೂರು ತಿಂಗಳ ಚಿಕಿತ್ಸೆ,ನಿಮಗೆ ಎರಡೇ ತಿಂಗಳಿನಲ್ಲಿ ನಿಮ್ಮ ಕಿಡ್ನಿ ಕಲ್ಲು ಕರಗಿಹೋಗುತ್ತದೆ,ಕಲ್ಲು ಕರಗಿದ ಮೇಲೆ ಒಂದು ತಿಂಗಳು ಹೆಚ್ಚಿಗೆ ಔಷಧಿ  ಸೇವಿಸಬೇಕು,ಮತ್ತೆ ಪ್ಯೂಚರ್ ನಲ್ಲಿ ನಿಮಗೆ ಕಿಡ್ನಿ ಕಲ್ಲಿನ ಸಮಸ್ಯೆ ಬರುವುದಿಲ್ಲ,ನೀವು ಮುಂದಿನ ತಿಂಗಳು ಔಷಧಿಗೆ ಬರುವಾಗ ಹೊಸ ರಿಪೋರ್ಟ್ ತರಬೇಕು ಎಂದು ಹೇಳಿ ಔಷಧಿ ಕೊಟ್ಟು ಕಳುಹಿಸಿದರು,

ಅವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷಧಿಯನ್ನು ಸೇವಿಸಿ ಸ್ಕ್ಯಾನಿಂಗ್ ರಿಪೋರ್ಟ್ ತೆಗೆದು ನೋಡಿದಾಗ ವೈದ್ಯ ಶಿವ ಕುಮಾರ್ ರವರು ಹೇಳಿದ ಹಾಗೆ ಆಶ್ಚರ್ಯಕರ ರೀತಿಯಲ್ಲಿ  22 mm ಸ್ಟೋನ್ 13mm ಗೆ ಬಂದಿತ್ತು,8 mm ಸ್ಟೋನ್ 3mm ಗೆ ಬಂದಿತ್ತು,ಇನ್ನು ಉಳಿದ ಎರಡು ಸ್ಟೋನ್ ಗಳು ಕರಗಿಹೋಗಿತ್ತು,ರಿಪೋರ್ಟ್ ತೆಗೆದುಕೊಂಡು

ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿನಲ್ಲಿ ನೀವು ಸಂಪೂರ್ಣ ಗುಣಮುಖರಾಗಬಹುದು  ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ  ಏಪ್ರಿಲ್ ತಿಂಗಳಿನಲ್ಲಿ  ಔಷಧಿಯನ್ನು ಸೇವಿಸಿ ಮೇ ತಿಂಗಳಿನಲ್ಲಿ ಸ್ಕ್ಯಾನಿಂಗ್  ಮಾಡಿಸಿದೆ,ನನ್ನ ಕಿಡ್ನಿಯಲ್ಲಿನ ಎಲ್ಲಾ ಕಲ್ಲುಗಳು ಕರಗಿಹೋಗಿತ್ತು,ಪುನಃ ರಿಪೋರ್ಟ್ ತೆಗೆದುಕೊಂಡು ಅವರ ಚಿಕಿತ್ಸಾಲಯಕ್ಕೆ ಹೋದೆ,ರಿಪೋರ್ಟ್ ನೋಡಿ ಅದಕ್ಕವರು ಇದೂಂದು ತಿಂಗಳು ಔಷಧಿ ಸೇವಿಸಿದರೆ ಸಾಕು,ನೀವು ಸಂಪೂರ್ಣ ಗುಣಮುಖರಾದಂತೆ,ನಿಮಗೆ ಗೊತ್ತಿರುವವರಲ್ಲಿ ಇಂತಹ ಸಮಸ್ಯೆ ಇದ್ದರೆ ತಿಳಿಸಿ ನಾಲ್ಕು ಜನಕ್ಕೆ ಸಹಾಯವಾಗಲಿ ಎಂದು ಹೇಳಿ ಕಳುಹಿಸಿದರು, ಇದುವರೆಗೂ ನನ್ನ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಲಿಲ್ಲ,

ಮಿತ್ರರೆ ಈ ವಿಷಯ ನಿಮ್ಮ ಬಂದು ಮಿತ್ರರಿಗೆಲ್ಲಾ ತಿಳಿಸಿ ಉಪಯೋಗವಾಗಲಿ.

ಇಂತಿ

ಅಶ್ವಥ್ ಕುಮಾರ್

ಪಾರಂಪರಿಕ ವೈದ್ಯ ಶಿವ ಕುಮಾರ್ ರವರ ವಿಳಾಸ :-

ಕಾಮಧೇನು ಪಂಚಗವ್ಯ ಚಿಕಿತ್ಸಾಲಯ

ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ

ದೇವಸಂದ್ರ

ಕೃಷ್ಣರಾಜಪುರ

ಬೆಂಗಳೂರು 560036

ಹಳೆ ಮದ್ರಾಸ್ ರಸ್ತೆ

ಮೊಬೈಲ್ ಸಂಖ್ಯೆ 9845950328

9482747800

ಸಮಯ: ಬೆಳಗ್ಗೆ 10  ಗಂಟೆಯಿಂದ ಸಂಜೆ 8 ಗಂಟೆಯವರಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…