ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…