ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.

ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.

ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.

ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.