ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಇಂಡಿಯನ್ ಡಯಾಟೆಟಿಕ್ ಅಸೋಸಿ ಯೇ?ನ್, ಬೆಂಗಳೂರು ಚಾಪ್ಟರ್ ಇಂದು ಜನಪ್ರಿಯವಾದ ಅಷ್ಟೇನು ಆರೋಗ್ಯಕರವಲ್ಲದ ತಿನಿಸಿ ಗಿಂತ ಆರೋಗ್ಯಕರ ಕುರುಕುಲು ತಿಂಡಿಗಳ ಆಯ್ಕೆ ಯ ವಿನೂತನ ಆರೋಗ್ಯ ಉಪಕ್ರಮ- ದಿ ಹೆಲ್ತ್ ಸ್ವಾಪ್ಗೆ ಚಾಲನೆ ನೀಡಿತು. ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಕುರುಕಲು ತಿಂಡಿಗಳನ್ನು ಸೇವಿಸುತ್ತಿದ್ದರು.
ಪ್ರಸ್ತುತದ ಕುರುಕುಲು ತಿನಿಸಿನ ಪ್ರವೃತ್ತಿಯನ್ನು ಗಮನಿಸಿ ಖ್ಯಾತ ಪೌಷ್ಠಿಕ ತಜ್ಞರು, ಐಡಿಎ ಬೆಂಗಳೂರು ಚಾಪ್ಟರ್ ಅಧ್ಯಕ್ಷರು ಹಾಗೂ ಮೌಂಟ್ ಕಾರ್ಮಲ್ ಕಾಲೇಜಿನ ನ್ಯೂಟ್ರಿನ್ ಅಂಡ್ ಡಯಾಟೆಟಿಕ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಗೀತಾ ಸಂತೋಷ್, ಡಯೆಟ್,ನ್ಯೂಟ್ರಿನ್ ಅಂಡ್ ವೆಲ್ನೆಸ್ ಕನ್ಸಲ್ಟೆಂಟ್ ಶೀಲಾ ಕೃಪಸ್ವಾಮಿ, ವೆಲ್ನೆಸ್ ಉದ್ಯಮದ ಆರ್ಡಿ, ಟ್ರಾನ್ಸ್ವ್ಯೂ ಎಂಟರ್ಪ್ರೈಸ್ನ ಜನರಲ್ ಮ್ಯಾನೇಜರ್ ಅಂಜನಾ ನಾಯರ್, ಚೀಫ್ ಕ್ಲಿನಿಕಲ್ ಡಯೆಟಿಷಿಯನ್ ಮತ್ತು ಅಪೋಲೋ
ಆಸ್ಪತ್ರೆಗಳ ಮುಖ್ಯಸ್ಥೆ ಡಾ.ಪ್ರಿಯಾಂಕ ರೋಹಟಗಿ ಭಾರತೀಯರಿಗೆ ರುಚಿಕರ, ಪೋಷಕಾಂಶ ಶಕ್ತಿಯುಳ್ಳ ಆರೋಗ್ಯಕರ ಆಯ್ಕೆಗಳ ಮೂಲಕ ಅನಾರೋಗ್ಯಕರ ಆಯ್ಕೆಗಳನ್ನು ನಿವಾರಿಸುವ ಉಪಕ್ರಮಕ್ಕೆ ಚಾಲನೆ ನೀಡಿದರು.
ಈ ಉಪಕ್ರಮ ಕುರಿತು ಡಾ.ಗೀತಾ ಸಂತೋಷ, ‘ವೇಗದ ಜೀವನದ ಯುಗ ದಲ್ಲಿ ಆರೋಗ್ಯಕರ ಕುರುಕುಲು ನಿಮ್ಮ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕುರುಕುಲು ಸೇವನೆ ಸರಿಯಾದ ಪೋಷಕಾಂಶಗಳನ್ನು ಪಡೆ ಯಲು ಮತ್ತೊಂದು ಅವಕಾಶ ನೀಡುತ್ತದೆ. ಕುರುಕುಲು ತಿನಿಸನ್ನು ಸರಿ ಯಾದ ಪ್ರಮಾಣದ ಪೋಷಕಾಂಶಗಳ ಅದರಲ್ಲೂ
ಕಾರ್ಬೊ ಹೈಡ್ರೇಟ್ಗಳು, ಪ್ರೊಟೀನ್, ವಿಟಮಿನ್ಗಳು ಮತ್ತು ಮಿನರಲ್ಗಳೊಂದಿಗೆ ಸೇವಿಸುವುದು ಸೂಕ್ತ. ಕುರುಕುಲು ತಿಂಡಿಯ ಪೌಷ್ಠಿಕತೆಯ ಅಂಶವನ್ನು ಅದರಲ್ಲಿ ಪೌಷ್ಠಿಕತೆಯ ಅಂಶ ಕುರಿತು ಓದುವುದರಿಂದ ಪಡೆಯಬಹುದು. ಉತ್ತಮ ಆರೋಗ್ಯಕ್ಕೆ ಮುಖ್ಯವಾದುದು ವ್ಯಾಯಾಮದೊಂದಿಗೆಪೋಷಕಾಂಶಯುಕ್ತ ಸಮತೋಲನದ ಆಹಾರ’ಎಂದರು.
ಡಾ.ಪ್ರಿಯಾಂಕ ರೋಹಟಗಿ, ‘ಆರೋಗ್ಯಕರ ಕುರುಕುಲು ಸೇವನೆ ಊಟದ ಅಂತರದ ನಡುವೆ ಹಸಿವನ್ನು ನಿವಾರಿಸಲು ಮಹತ್ತರ ಕ್ರಮವಾಗಿದೆ. ಇದರೊಂದಿಗೆ ಅಂತಿಮವಾಗಿ
ಹಸಿವು ಮತ್ತು ಮುಂದಿನ ಊಟದಲ್ಲಿ ಹೆಚ್ಚು ತಿನ್ನುವುದು ತಪ್ಪುತ್ತದೆ. ಇದರಿಂದ ದೇಹತೂಕ ನಿರ್ವಹಿಸಲು ನೆರವಾಗುತ್ತದೆ. ಅನಾರೋಗ್ಯಕರ ಆಹಾರವನ್ನು ಉತ್ತಮ ಆಹಾರ ಹಾಗೂ ವ್ಯಾಯಾಮದೊಂದಿಗೆ ಬದಲಾಯಿಸಿದರೆ ನಿಮ್ಮ ಜೀವನಶೈಲಿ ಬದಲಾಯಿಸುವಲ್ಲಿ ಬಹಳ ಪರಿಣಾಮ ಬೀರುತ್ತದೆ’ ಎಂದರು.
ಗ್ರಾಹಕರಿಗೆ ಆರೋಗ್ಯಕರ ಆಯ್ಕೆಗಳನ್ನು ನೀಡುವಲ್ಲಿ ಆಹಾರ ಉತ್ಪಾದಕರ ಪಾತ್ರ ಕುರಿತು ಡಾ.ಅಂಜನಾ ನಾಯರ್, ‘ಇಂದು ನಾವು ಮೊಸರು, ಪ್ರೊಟೀನ್ ಬಾರ್ಗಳು
ಇತ್ಯಾದಿ ಮಾರುಕಟ್ಟೆಯಲ್ಲಿ ಲಭ್ಯವಿವೆ. ಆದರೆ ಆರೋಗ್ಯಕರ ಕುರುಕುಲು ವಿಭಾಗದಲ್ಲಿ ಹೆಚ್ಚು ಆವಿಷ್ಕಾರ ನಡೆಯಬೇಕಿದೆ’ ಎಂದರು.
ಈ ಕುರಿತು ಶೀಲಾ ಕೃಷ್ಣಸ್ವಾಮಿ ‘ಆರೋಗ್ಯಕರವಾದ ಆಹಾರ ಸೇವಿಸುವುದು ಕಷ್ಟವಲ್ಲ. ಇದು ಸರಿಯಾದ ಆಹಾರದ ಆಯ್ಕೆಗಳನ್ನು ಮಾಡುವುದು. ನನ್ನ ವೃತ್ತಿ ಜೀವನದಲ್ಲಿ ಸಾಕಷ್ಟು ಮಂದಿ ಆಯ್ಕೆಯ ಅವಕಾಶವಿಲ್ಲದೆ ಅನಾರೋಗ್ಯಕರ ಆಹಾರ ಆಯ್ಕೆ ಮಾಡಿಕೊಳ್ಳುವುದನ್ನು ಕಂಡಿದ್ದೇನೆ. ಮೊಳಕೆಕಾಳು, ತಾಜಾ ಹಣ್ಣುಗಳು ಮತ್ತಿತರೆ ಉತ್ತಮ ಆರೋಗ್ಯ ನೀಡುತ್ತವೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…