ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ.ಪಪ್ಪಾಯಿ ಒಂದು ಅದ್ಭುತ ಹಣ್ಣಾಗಿದ್ದು ನಿತ್ಯದ ಆಹಾರದಲ್ಲಿ ಅದನ್ನು ಸೇರ್ಪಡೆಗೊಳಿಸಿಕೊಂಡರೆ ಒಳಿತಾಗುತ್ತದೆ. ಶರೀರದ ತೂಕ ಕಡಿಮೆ ಮಾಡಿಕೊಳ್ಳ ಬಯಸುವವರಿಗೆ ಇದು ಒಂದು ವರದಾನವೇ ಸರಿ.

ಹೃದಯ ಹಾಗೂ ನರಗಳ ದೌರ್ಬಲ್ಯ ಸಮಸ್ಯೆ ಇರುವವರಿಗೆ ನವಚೈತನ್ಯ ನೀಡುವ, ಅಜೀರ್ಣ ಮತ್ತು ಮಲಬದ್ಧತೆ ನಿವಾರಿಸಿ, ದೇಹದ ಕೊಬ್ಬು, ಕೊಲೆಸ್ಟ್ರಾಲ್ ಹಾಗೂ ಬೊಜ್ಜಿನ ಸಮಸ್ಯೆಗೆ ಉತ್ತಮ ಪರಿಹಾರವಾಗಿ ಕೆಲಸ ಮಾಡುವ ಪಪ್ಪಾಯಿ ಹಣ್ಣಿನ ಸೇವನೆ ಆರೋಗ್ಯಕ್ಕೆ ಉತ್ತಮ.
ಕರುಳಿನ ರಕ್ಷಕ:-

ಪಪ್ಪಾಯಿಜೀವನಿರೋಧಕ (ಆ್ಯಂಟಿ ಬಯಾಟಿಕ್)ಗಳಿಂದ ಹಾನಿಗೊಂಡ ಉತ್ತಮ ಕರುಳಿನ ಬ್ಯಾಕ್ಟೀರಿಯಾಗಳನ್ನು ಪುನಶ್ಚೇತನಗೊಳಿಸುತ್ತದೆ. ಕಿತ್ತಳೆ ಬಣ್ಣದ ಸಿಹಿಯಾದ ಈ ರಸಭರಿತ ಹಣ್ಣು ವಿಟಮಿನ್ಗಳು ಮತ್ತು ಇವು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಗುಣಕಾರಿ ಲಕ್ಷಣಗಳನ್ನುಹೊಂದಿದೆ.
ವಾಕರಿಕೆ ನಿವಾರಕ:

ಪಪ್ಪಾಯಿ ಕಿಣ್ವಗಳ ಒಂದು ಸಮೃದ್ಧ ಮೂಲವಾಗಿದ್ದು ಕರುಳಿನ ಆಮ್ಲವನ್ನು ಸಮತೋಲನಗೊಳಿಸುತ್ತದೆ. ಈ ಹಣ್ಣು ವಾಕರಿಕೆಯನ್ನು ಹೋಗಲಾಡಿಸುತ್ತದೆ.
ಒತ್ತಡ ಶಾಮಕ:

ಪಪ್ಪಾಯಿಯಲ್ಲಿರುವ ವಿಟಮಿನ್ ಸಿ ಒತ್ತಡದ ಹಾರ್ಮೋನ್ಗಳ ಹರಿವನ್ನು ನಿರ್ಬಂಧಿಸುತ್ತದೆ. ತನ್ಮೂಲಕ ಒತ್ತಡವನ್ನು ತಗ್ಗಿಸುತ್ತದೆ.
ಋತುಚರ್ಯೆ ಸುಗಮ:
ಋತು ಸಂಬಂಧಿ ತೊಂದರೆಗಳಿಗೆ ಪಪ್ಪಾಯಿ ರಾಮಬಾಣ ಎಂದು ಬಿಂಬಿತವಾಗಿದೆ. ಒಂದು ಪಪ್ಪಾಯಿ ಎಲೆ,ಹುಣಸೆಹಣ್ಣು ಮತ್ತು ಉಪ್ಪನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಕುಡಿಯಿರಿ. ಈ ಮಿಶ್ರಣ ರುಚಿಕರವಾಗಿಲ್ಲದಿದ್ದರೂ ಋತುದೋಷ ಶಮನಗೊಳಿಸಬಲ್ಲದು ಎಂದು ವೈದ್ಯರು ತಿಳಿಸಿದ್ದಾರೆ.
ಕ್ಯಾನ್ಸೆರ್ ನಿವಾರಕ:-

ಪಪ್ಪಾಯಿಯಲ್ಲಿರುವ ಜೀವಸತ್ವ ಪಾಪಿನ್ ಮೇಲೆ ಅಧ್ಯಯನ ನಡೆಯುತ್ತಿದೆ. ಈ ಜೀವಸತ್ವವು ಕ್ಯಾನ್ಸರ್ ರೋಗಿಗಳಲ್ಲಿ ಕಿಮೋ ಥೆರಪಿ ಚಿಕಿತ್ಸೆಯ ಬಳಿಕ ತಲೆದೋರುವ ತೊಂದರೆಗಳ ಉಪಶಾಮಕವಾಗಿ ಕೆಲಸ ಮಾಡುತ್ತದೆ. ಪಪ್ಪಾಯಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಕ್ಯಾನ್ಸರ್ ವಿರುದ್ಧ ಹೋರಾಡಲು ಕಸುವು ಲಭಿಸುತ್ತದೆ.
ಹೊಟ್ಟೆನೋವು ನಿವಾರಕ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ನ್ನು ಪ್ರತಿದಿನ ೩ ಬಾರಿ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆನೋವು ಶಮನವಾಗುತ್ತದೆ.
ರಕ್ತ ಪರಿಚಲನೆಗೆಪೂರಕ :-

ಜನನ ನಿಯಂತ್ರಣ ಗುಳಿಗೆ ಸೇವಿಸುವವರು, ಧೂಮಪಾನಿಗಳು ಮುಂತಾದವರಿಗೆ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾಗುತ್ತದೆ. ಪಪ್ಪಾಯಿ ಸೇವನೆಯು ರಕ್ತ ಹೆಪ್ಪುಗಟ್ಟದಂತೆ
ತಡೆಯುತ್ತದೆ.
ಲಿವರ್ ತೊಂದರೆ ಕಡಮೆಯಾಗುತ್ತದೆ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ ಅರ್ಥ ನಿಂಬೆ ರಸ ಸೇರಿಸಿ ದಿನಕ್ಕೆ ೨ ಬಾರಿ ಸೇವಿಸುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್ನಲ್ಲಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿ, ಸದ್ಯ ಕ್ರಿಕೆಟ್ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…