ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ.ಪಪ್ಪಾಯಿ ಒಂದು ಅದ್ಭುತ ಹಣ್ಣಾಗಿದ್ದು ನಿತ್ಯದ ಆಹಾರದಲ್ಲಿ ಅದನ್ನು ಸೇರ್ಪಡೆಗೊಳಿಸಿಕೊಂಡರೆ ಒಳಿತಾಗುತ್ತದೆ. ಶರೀರದ ತೂಕ ಕಡಿಮೆ ಮಾಡಿಕೊಳ್ಳ ಬಯಸುವವರಿಗೆ ಇದು ಒಂದು ವರದಾನವೇ ಸರಿ.

ಹೃದಯ ಹಾಗೂ ನರಗಳ ದೌರ್ಬಲ್ಯ ಸಮಸ್ಯೆ ಇರುವವರಿಗೆ ನವಚೈತನ್ಯ ನೀಡುವ, ಅಜೀರ್ಣ ಮತ್ತು ಮಲಬದ್ಧತೆ ನಿವಾರಿಸಿ, ದೇಹದ ಕೊಬ್ಬು, ಕೊಲೆಸ್ಟ್ರಾಲ್ ಹಾಗೂ ಬೊಜ್ಜಿನ ಸಮಸ್ಯೆಗೆ ಉತ್ತಮ ಪರಿಹಾರವಾಗಿ ಕೆಲಸ ಮಾಡುವ ಪಪ್ಪಾಯಿ ಹಣ್ಣಿನ ಸೇವನೆ ಆರೋಗ್ಯಕ್ಕೆ ಉತ್ತಮ.
ಕರುಳಿನ ರಕ್ಷಕ:-

ಪಪ್ಪಾಯಿಜೀವನಿರೋಧಕ (ಆ್ಯಂಟಿ ಬಯಾಟಿಕ್)ಗಳಿಂದ ಹಾನಿಗೊಂಡ ಉತ್ತಮ ಕರುಳಿನ ಬ್ಯಾಕ್ಟೀರಿಯಾಗಳನ್ನು ಪುನಶ್ಚೇತನಗೊಳಿಸುತ್ತದೆ. ಕಿತ್ತಳೆ ಬಣ್ಣದ ಸಿಹಿಯಾದ ಈ ರಸಭರಿತ ಹಣ್ಣು ವಿಟಮಿನ್ಗಳು ಮತ್ತು ಇವು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಗುಣಕಾರಿ ಲಕ್ಷಣಗಳನ್ನುಹೊಂದಿದೆ.
ವಾಕರಿಕೆ ನಿವಾರಕ:

ಪಪ್ಪಾಯಿ ಕಿಣ್ವಗಳ ಒಂದು ಸಮೃದ್ಧ ಮೂಲವಾಗಿದ್ದು ಕರುಳಿನ ಆಮ್ಲವನ್ನು ಸಮತೋಲನಗೊಳಿಸುತ್ತದೆ. ಈ ಹಣ್ಣು ವಾಕರಿಕೆಯನ್ನು ಹೋಗಲಾಡಿಸುತ್ತದೆ.
ಒತ್ತಡ ಶಾಮಕ:

ಪಪ್ಪಾಯಿಯಲ್ಲಿರುವ ವಿಟಮಿನ್ ಸಿ ಒತ್ತಡದ ಹಾರ್ಮೋನ್ಗಳ ಹರಿವನ್ನು ನಿರ್ಬಂಧಿಸುತ್ತದೆ. ತನ್ಮೂಲಕ ಒತ್ತಡವನ್ನು ತಗ್ಗಿಸುತ್ತದೆ.
ಋತುಚರ್ಯೆ ಸುಗಮ:
ಋತು ಸಂಬಂಧಿ ತೊಂದರೆಗಳಿಗೆ ಪಪ್ಪಾಯಿ ರಾಮಬಾಣ ಎಂದು ಬಿಂಬಿತವಾಗಿದೆ. ಒಂದು ಪಪ್ಪಾಯಿ ಎಲೆ,ಹುಣಸೆಹಣ್ಣು ಮತ್ತು ಉಪ್ಪನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಕುಡಿಯಿರಿ. ಈ ಮಿಶ್ರಣ ರುಚಿಕರವಾಗಿಲ್ಲದಿದ್ದರೂ ಋತುದೋಷ ಶಮನಗೊಳಿಸಬಲ್ಲದು ಎಂದು ವೈದ್ಯರು ತಿಳಿಸಿದ್ದಾರೆ.
ಕ್ಯಾನ್ಸೆರ್ ನಿವಾರಕ:-

ಪಪ್ಪಾಯಿಯಲ್ಲಿರುವ ಜೀವಸತ್ವ ಪಾಪಿನ್ ಮೇಲೆ ಅಧ್ಯಯನ ನಡೆಯುತ್ತಿದೆ. ಈ ಜೀವಸತ್ವವು ಕ್ಯಾನ್ಸರ್ ರೋಗಿಗಳಲ್ಲಿ ಕಿಮೋ ಥೆರಪಿ ಚಿಕಿತ್ಸೆಯ ಬಳಿಕ ತಲೆದೋರುವ ತೊಂದರೆಗಳ ಉಪಶಾಮಕವಾಗಿ ಕೆಲಸ ಮಾಡುತ್ತದೆ. ಪಪ್ಪಾಯಿ ತಿನ್ನುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಕ್ಯಾನ್ಸರ್ ವಿರುದ್ಧ ಹೋರಾಡಲು ಕಸುವು ಲಭಿಸುತ್ತದೆ.
ಹೊಟ್ಟೆನೋವು ನಿವಾರಕ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ನ್ನು ಪ್ರತಿದಿನ ೩ ಬಾರಿ ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹೊಟ್ಟೆನೋವು ಶಮನವಾಗುತ್ತದೆ.
ರಕ್ತ ಪರಿಚಲನೆಗೆಪೂರಕ :-

ಜನನ ನಿಯಂತ್ರಣ ಗುಳಿಗೆ ಸೇವಿಸುವವರು, ಧೂಮಪಾನಿಗಳು ಮುಂತಾದವರಿಗೆ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾಗುತ್ತದೆ. ಪಪ್ಪಾಯಿ ಸೇವನೆಯು ರಕ್ತ ಹೆಪ್ಪುಗಟ್ಟದಂತೆ
ತಡೆಯುತ್ತದೆ.
ಲಿವರ್ ತೊಂದರೆ ಕಡಮೆಯಾಗುತ್ತದೆ:-

ಒಂದು ಚಮಚ ಪಪ್ಪಾಯಿ ಬೀಜದ ಪೌಡರ್ ಅರ್ಥ ನಿಂಬೆ ರಸ ಸೇರಿಸಿ ದಿನಕ್ಕೆ ೨ ಬಾರಿ ಸೇವಿಸುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…