ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…