ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…