ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.