ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…