ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..
ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..
ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..
ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..
ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..
ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..
ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…